ವರುಣದಲ್ಲಿ ಬಿಜೆಪಿ ದ್ವೇಷದ ರಾಜಕೀಯ ಮಾಡುತ್ತಿದ್ದೆ: ಸಿದ್ದರಾಮಯ್ಯ

ಮೈಸೂರು: ವರುಣದಲ್ಲಿ ಬಿಜೆಪಿ ದ್ವೇಷದ ರಾಜಕೀಯ ಮಾಡುತ್ತಿದ್ದೆ. 1978 ರಿಂದ ನಾನು ವರುಣದಲ್ಲಿ ಸ್ಪರ್ಧೆ ಮಾಡಿದ್ದೇನೆ. ಇಲ್ಲಿನ ಜನ ನನ್ನನ್ನ ಕಾಂಫಿಡೆಂಟ್ ಆಗಿ ಇರಿ ಎಂದಿದ್ದಾರೆ ಎಂದು ಕಾಂಗ್ರೆಸ್​ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ವರುಣದಲ್ಲಿ ಬಿಜೆಪಿ ದ್ವೇಷದ ರಾಜಕೀಯ ಮಾಡುತ್ತಿದ್ದೆ. ಸಂತೋಷ್ ಬಗ್ಗೆ ನನಗೆ ಯಾವುದೇ ವೈಯಕ್ತಿಕ ದ್ವೇಷ ಇಲ್ಲ. ಅವರು ಆರ್‌ಎಸ್‌ಎಸ್‌ನವರು. ಬಿಜೆಪಿಯವರು ರಾಜಕೀಯ ದ್ವೇಷದಿಂದ ನನ್ನ ಸೋಲಿಸಬೇಕು ಅಂತ ನಿಂತಿದ್ದಾರೆ. ಅವರೆನು ಇಲ್ಲಿಗೆ ಮತದಾರರ ಎಂದು ಪ್ರಶ್ನೆ … Continue reading ವರುಣದಲ್ಲಿ ಬಿಜೆಪಿ ದ್ವೇಷದ ರಾಜಕೀಯ ಮಾಡುತ್ತಿದ್ದೆ: ಸಿದ್ದರಾಮಯ್ಯ