ಮಾಡಾಳ್ ಲೂಟಿಯಲ್ಲಿ ನಿಮಗೂ ಪಾಲಿದೆಯಾ ಮೋದಿಯವರೇ?; ಮೋದಿಗೆ ಪ್ರಶ್ನೆಗಳ ಸುರಿಮಳೆ ಸುರಿಸಿದ ಸಿದ್ದರಾಮಯ್ಯ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಆಗಮಿಸಿದ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಾಲುಸಾಲು ಟ್ವೀಟ್​​ ಮಾಡುವ ಮೂಲಕವಾಗಿ ಬಿಜೆಪಿ ಸರ್ಕಾರಕ್ಕೆ ಪ್ರಶ್ನೆ ಮಾಡಿ ಕಿಡಿಕಾರಿದ್ದಾರೆ. ಭ್ರಷ್ಟ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮತ್ತು ಅವರ ಮಗನ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಲೋಕಾಯುಕ್ತ ಪೊಲೀಸರು ಸಚಿತ್ರವಾಗಿ ಜಗತ್ತಿನ ಮುಂದೆ ಬಿಚ್ಚಿಟ್ಟಿದ್ದಾರೆ. ಆದರೆ ನೀವು ಮಾತ್ರ ಬಾಯಿ ಬಿಚ್ಚುತ್ತಿಲ್ಲ ಯಾಕೆ? ಅವರ ಲೂಟಿಯಲ್ಲಿ ನಿಮಗೂ ಪಾಲಿದೆಯಾ ಮೋದಿ ಅವರೆ ಎಂದು ಪ್ರಶ್ನೆ ಮಾಡಿದ್ದಾರೆ. ಬಿಜೆಪಿಯ ಸದ್ಯದ ಸರ್ವಶಕ್ತ ನಾಯಕರಾದ ನಿಮ್ಮ … Continue reading ಮಾಡಾಳ್ ಲೂಟಿಯಲ್ಲಿ ನಿಮಗೂ ಪಾಲಿದೆಯಾ ಮೋದಿಯವರೇ?; ಮೋದಿಗೆ ಪ್ರಶ್ನೆಗಳ ಸುರಿಮಳೆ ಸುರಿಸಿದ ಸಿದ್ದರಾಮಯ್ಯ