ಶಾಲಾ ಮಕ್ಕಳಿಗಿಂತ ಹೆಚ್ಚಾಗಿ ಶಿಕ್ಷಣ ಸಚಿವರಿಗೆ ಯೋಗ, ಧ್ಯಾನದ ಅವಶ್ಯಕತೆಯಿದೆ ಎಂದ ಸಿದ್ದರಾಮಯ್ಯ…

ಬೆಂಗಳೂರು: ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಇನ್ನು ಮುಂದೆ ಶಾಲೆಗಳಲ್ಲಿ 10 ನಿಮಿಷ ಧ್ಯಾನ ಮಾಡುವುದನ್ನು ಕಡ್ಡಾಯಗೊಳಿಸಲಾಗುವುದು ಎಂದು ಹೇಳಿಕೆ ನೀಡಿದ್ದರು. ಈ ವಿಚಾರಕ್ಕೆ ಸರಣಿ ಟ್ವೀಟ್ ಮಾಡುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಿಕ್ಷಣ ಸಚಿವರನ್ನು ಟೀಕಿಸಿದ್ದಾರೆ. ಶಿಕ್ಷಣ ಸಚಿವರು ಹೇಳಿದಂತೆ ಶಾಲೆಗಳಲ್ಲಿ ಯೋಗ, ಧ್ಯಾನ ಮಾಡುವುದಕ್ಕೆ ನನ್ನ ವಿರೋಧವಿಲ್ಲ. ಸರ್ಕಾರ ಮೊದಲು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬೇಕಾದ ಬೋಧನಾ ಸಾಮಾಗ್ರಿಗಳನ್ನು ಒದಗಿಸಬೇಕು. ಇದರೊಂದಿಗೆ ಶಿಕ್ಷಕರ ನೇಮಕಾತಿ ಮಾಡಬೇಕು. ಶಾಲೆಗಳಲ್ಲಿ ಕ್ರೀಡಾ, ಸಂಗೀತ, ಕಲೆ ವಿಷಯಗಳಿಗೆ ಶಿಕ್ಷಕರ … Continue reading ಶಾಲಾ ಮಕ್ಕಳಿಗಿಂತ ಹೆಚ್ಚಾಗಿ ಶಿಕ್ಷಣ ಸಚಿವರಿಗೆ ಯೋಗ, ಧ್ಯಾನದ ಅವಶ್ಯಕತೆಯಿದೆ ಎಂದ ಸಿದ್ದರಾಮಯ್ಯ…