ಸಿದ್ದರಾಮಯ್ಯ ಮತ್ತೆ ಸಿಎಂ; ಬಡವರ ಪಾಲಿಗೆ ವರದಾನವಾಗಿದ್ದ ಇಂದಿರಾ ಕ್ಯಾಂಟೀನ್ಗೆ ಸಿಗಲಿದ್ಯಾ ಮರುಜೀವ?
ಬೆಂಗಳೂರು: ಮುಖ್ಯಮಂತ್ರಿ ಖಾತೆಯ ಹಗ್ಗ ಜಗ್ಗಾಟದಲ್ಲಿ ಸಿಎಂ ಸ್ಥಾನ ಕೊನೆಗೂ ಸಿದ್ದರಾಮಯ್ಯ ಪಾಲಾಗಿದೆ. ಡಿಸಿಎಂ ಸ್ಥಾನಕ್ಕೆ ಡಿ.ಕೆ ಶಿವಕುಮಾರ್ ಅವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುತ್ತಿದ್ದಾರೆ ಎನ್ನುವ ಸುದ್ದಿ ಖಚಿತವಾಗುತ್ತಿದ್ದಂತೆ ಹಲವು ಯೋಜನಗಳಿಗೆ ಮತ್ತೆ ಮರುಜೀವ ಸೀಗುತ್ತಾ? ಎನ್ನುವ ಚರ್ಚೆ ಶುರುವಾಗಿದೆ. ಇದನ್ನೂ ಓದಿ: ಆರೋಪ ಸಾಬೀತು ಮಾಡಿದರೆ ಸರ್ಕಲ್ನಲ್ಲಿ ನೇಣು ಹಾಕಿಕೊಂಡು ಸಾಯುವೆ ಎಂದು ಸವಾಲೆಸೆದ ಪರಾಜಿತ ಅಭ್ಯರ್ಥಿ! ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಕರ್ನಾಟಕದಾದ್ಯಂತ ಆರಂಭಿಸಲಾಗಿದ್ದ, ಅವರ ಕನಸಿನ … Continue reading ಸಿದ್ದರಾಮಯ್ಯ ಮತ್ತೆ ಸಿಎಂ; ಬಡವರ ಪಾಲಿಗೆ ವರದಾನವಾಗಿದ್ದ ಇಂದಿರಾ ಕ್ಯಾಂಟೀನ್ಗೆ ಸಿಗಲಿದ್ಯಾ ಮರುಜೀವ?
Copy and paste this URL into your WordPress site to embed
Copy and paste this code into your site to embed