ಸಿದ್ದರಾಮಯ್ಯ ಮತ್ತೆ ಸಿಎಂ; ಬಡವರ ಪಾಲಿಗೆ ವರದಾನವಾಗಿದ್ದ ಇಂದಿರಾ ಕ್ಯಾಂಟೀನ್​ಗೆ ಸಿಗಲಿದ್ಯಾ ಮರುಜೀವ?

ಬೆಂಗಳೂರು: ಮುಖ್ಯಮಂತ್ರಿ ಖಾತೆಯ ಹಗ್ಗ ಜಗ್ಗಾಟದಲ್ಲಿ ಸಿಎಂ ಸ್ಥಾನ ಕೊನೆಗೂ ಸಿದ್ದರಾಮಯ್ಯ ಪಾಲಾಗಿದೆ. ಡಿಸಿಎಂ ಸ್ಥಾನಕ್ಕೆ ಡಿ.ಕೆ ಶಿವಕುಮಾರ್​​ ಅವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುತ್ತಿದ್ದಾರೆ ಎನ್ನುವ ಸುದ್ದಿ ಖಚಿತವಾಗುತ್ತಿದ್ದಂತೆ ಹಲವು ಯೋಜನಗಳಿಗೆ ಮತ್ತೆ ಮರುಜೀವ ಸೀಗುತ್ತಾ? ಎನ್ನುವ ಚರ್ಚೆ ಶುರುವಾಗಿದೆ. ಇದನ್ನೂ ಓದಿ: ಆರೋಪ ಸಾಬೀತು ಮಾಡಿದರೆ ಸರ್ಕಲ್​ನಲ್ಲಿ ನೇಣು ಹಾಕಿಕೊಂಡು ಸಾಯುವೆ ಎಂದು ಸವಾಲೆಸೆದ ಪರಾಜಿತ ಅಭ್ಯರ್ಥಿ! ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದಾಗ ಕರ್ನಾಟಕದಾದ್ಯಂತ ಆರಂಭಿಸಲಾಗಿದ್ದ, ಅವರ ಕನಸಿನ … Continue reading ಸಿದ್ದರಾಮಯ್ಯ ಮತ್ತೆ ಸಿಎಂ; ಬಡವರ ಪಾಲಿಗೆ ವರದಾನವಾಗಿದ್ದ ಇಂದಿರಾ ಕ್ಯಾಂಟೀನ್​ಗೆ ಸಿಗಲಿದ್ಯಾ ಮರುಜೀವ?