ಎರಡು ಹಂತದಲ್ಲಿ ಸಂಪುಟ ರಚನೆ? ನಾಳೆ ಬೆಳಗ್ಗೆ ಸಿದ್ದರಾಮಯ್ಯ ಮತ್ತೆ ದೆಹಲಿಗೆ
ಬೆಂಗಳೂರು: ಸಿಎಂ ಆಯ್ಕೆ ಬಗ್ಗೆ ಅಧಿಕೃತ ಘೋಷಣೆ ನಡೆಯುವ ಮೊದಲೇ ಸಚಿವ ಸ್ಥಾನಕ್ಕಾಗಿ ಲಾಬಿ ಶುರುವಾಗಿದೆ. ಆದರೆ ನಿಧಾನವಾದರೂ ಪರವಾಗಿಲ್ಲ ಎಂದು ಎರಡು ಹಂತದಲ್ಲಿ ಸಂಪುಟ ರಚನೆ ಮಾಡಲು ಕಾಂಗ್ರೆಸ್ ಮುಂದಾಗುವ ಸಾಧ್ಯತೆ ಇದೆ. ಇಂದು ಶಾಸಕಾಂಗ ಪಕ್ಷದ ಸಭೆ ಬಳಿಕ ಸಿದ್ದರಾಮಯ್ಯ ಮತ್ತೆ ದೆಹಲಿಗೆ ತೆರಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಸಚಿವ ಸಂಪುಟ ರಚನೆ ಬಗ್ಗೆ ನಾಳೆ ದೆಹಲಿಯಲ್ಲಿ ಪಟ್ಟಿ ಫೈನಲ್ ಆಗಬಹುದಾಗಿದೆ. ಬಲ್ಲ ಮೂಲಗಳ ಪ್ರಕಾರ ಸಿದ್ದರಾಮಯ್ಯ ಶನಿವಾರ ನೂತನ ಸಿಎಂ ಆಗಿ ಪ್ರಮಾಣವಚನ … Continue reading ಎರಡು ಹಂತದಲ್ಲಿ ಸಂಪುಟ ರಚನೆ? ನಾಳೆ ಬೆಳಗ್ಗೆ ಸಿದ್ದರಾಮಯ್ಯ ಮತ್ತೆ ದೆಹಲಿಗೆ
Copy and paste this URL into your WordPress site to embed
Copy and paste this code into your site to embed