ಸಿಎಂ ಬೊಮ್ಮಾಯಿಗೆ ಶುಭಾಶಯ; ಬಿಎಸ್​​ವೈಗೆ, ಬಿಜೆಪಿಗೆ ಟಾಂಗ್! ಮಾರ್ಮಿಕ ಸಂದೇಶ ನೀಡಿದ ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಹೊಸ ಸಿಎಂ ಆಗಿ ಇಂದು ಅಧಿಕಾರ ಸ್ವೀಕರಿಸಿದ ಬಸವರಾಜ ಬೊಮ್ಮಾಯಿ ಅವರಿಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಟ್ವಿಟರ್ ಮುಖೇನ ಶುಭಾಶಯ ಕೋರಿದ್ದಾರೆ. ವಿರೋಧಪಕ್ಷವಾಗಿ ರಚನಾತ್ಮಕವಾಗಿ ಕೊಡುಗೆ ನೀಡಲು ಉತ್ಸುಕರಾಗಿದ್ದೇವೆ, ರಾಜ್ಯ ಬಿಜೆಪಿಯಿಂದ ಅದೇ ರೀತಿಯ ಸಹಕಾರ ಅಪೇಕ್ಷಿಸುತ್ತೇವೆ ಎಂದಿರುವ ಅವರು, ಕೆಲವು ಮಾರ್ಮಿಕ ಸಂದೇಶ ನೀಡಿದ್ದಾರೆ. ಬಿಜೆಪಿ ಸರ್ಕಾರದ ವಿರುದ್ಧ ಟೀಕೆಯಿಂದ ಕೂಡಿದ ಸರಣಿ ಟ್ವೀಟ್​ ಮಾಡಿರುವ ಸಿದ್ದರಾಮಯ್ಯ, “ಬಿಜೆಪಿಯು ಕಳೆದ 2 ವರ್ಷಗಳಿಂದ ಕರ್ನಾಟಕಕ್ಕೆ ಅನ್ಯಾಯ ಮಾಡಿದೆ. ಬಿ.ಎಸ್.ಯಡಿಯೂರಪ್ಪ … Continue reading ಸಿಎಂ ಬೊಮ್ಮಾಯಿಗೆ ಶುಭಾಶಯ; ಬಿಎಸ್​​ವೈಗೆ, ಬಿಜೆಪಿಗೆ ಟಾಂಗ್! ಮಾರ್ಮಿಕ ಸಂದೇಶ ನೀಡಿದ ಸಿದ್ದರಾಮಯ್ಯ