ಸಿದ್ದರಾಮನ ಹುಂಡಿಯಲ್ಲಿ ಮುಗಿಲು ಮುಟ್ಟಿದ ಸಂಭ್ರಮ; ಭಾವಚಿತ್ರಕ್ಕೆ ಕ್ಷೀರಾಭಿಷೇಕ

ಮೈಸೂರು: ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ ಫಿಕ್ಸ್ ಎಂದು ಅಧಿಕೃತ ಆದೇಶ ಬರುತ್ತಿದ್ದಂತೆ, ಸಿದ್ದರಾಮಯ್ಯ ಹುಟ್ಟೂರಲ್ಲಿ ಭಾವಚಿತ್ರಕ್ಕೆ ಹಾಲಿನ ಅಭಿಷೇಕ ಮಾಡಿ ಸಂಭ್ರಮಿಸುತ್ತಿದ್ದಾರೆ. ಸಿದ್ದರಾಮನ ಹುಂಡಿಯಲ್ಲಿ ಸಂಭ್ರಮ ಮುಗಿಲು ಮುಟ್ಟಿದೆ. ಸಿದ್ದರಾಮಯ್ಯ ಫ್ಲೆಕ್ಸ್​ಗೆ ಅಭಿಮಾನಿಗಳು ಹಾಲಿನ ಅಭಿಷೇಕ ಮಾಡಿದ್ದಾರೆ. ಇತ್ತ ಬೆಂಗಳೂರಿನಲ್ಲಿರುವ ಸಿದ್ದರಾಮಯ್ಯ ಮನೆ ಮುಂದೆ ಸಂಭ್ರಮ ಕಳೆಗಟ್ಟಿದೆ. ದೂರುದೂರಿನಿಂದ ಬಂದಿರುವ ಅಭಿಮಾನಿಗಳು ಸಿದ್ದರಾಮಯ್ಯ ಮನೆಯತ್ತ ಆಗಮಿಸುತ್ತಿದ್ದಾರೆ. ಸಿದ್ದರಾಮಯ್ಯ ಮನೆ ಸುತ್ತ ಬ್ಯಾನರ್​ಗಳ ಅಬ್ಬರ ಜೋರಾಗಿದೆ. ಸಿದ್ದರಾಮಯ್ಯ ಭಾವಚಿತ್ರಕ್ಕೆ ಕ್ಷೀರಾಭಿಷೇಕ ಮಾಡಿ ಸಂಭ್ರಮಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಸಿಎಂ … Continue reading ಸಿದ್ದರಾಮನ ಹುಂಡಿಯಲ್ಲಿ ಮುಗಿಲು ಮುಟ್ಟಿದ ಸಂಭ್ರಮ; ಭಾವಚಿತ್ರಕ್ಕೆ ಕ್ಷೀರಾಭಿಷೇಕ