ಕರೊನಾ ಸಂಕಷ್ಟ ಕಾಲದಲ್ಲಿ ಸಿದ್ದು V/S ಸರ್ಕಾರ

ಬೆಂಗಳೂರು: ಕರೊನಾ ಕಷ್ಟಕಾಲದಲ್ಲಿ ಒಂದೇ ಒಂದು ಪೈಸೆ ದುರ್ಬಳಕೆ ಆಗಿದ್ದರೂ ದೇವರು ಶಿಕ್ಷಿಸುತ್ತಾನೆ. ಕೋವಿಡ್​ ನಿರ್ವಹಣೆಯಲ್ಲಿ ಅವ್ಯವಹಾರ ಆಗಿಲ್ಲ. ಇದನ್ನು ಸಾಬೀತು ಪಡಿಸಿದ್ರೆ ರಾಜೀನಾಮೆ ಕೊಡುವೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ವಿಪಕ್ಷಗಳಿಗೆ ಸವಾಲು ಹಾಕಿದ್ದ ಬಳಿಕವೂ ಸರ್ಕಾರದ ವಿರುದ್ಧ ಸಮರ ಮುಂದುವರಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ನ್ಯಾಯಾಂಗ ತನಿಖೆ ಆಗಬೇಕು ಎಂದು ಆಗ್ರಹಿಸಿದ್ದಾರೆ. ಪಿಪಿಇ ಕಿಟ್, ಹ್ಯಾಂಡ್ ಸ್ಯಾನಿಟೈಸರ್, ಮಾಸ್ಕ್, ಸರ್ಜಿಕಲ್ ಗ್ಲೌಸ್, ವೆಂಟಿಲೇಟರ್, ಥರ್ಮಲ್​ ಸ್ಕ್ಯಾನರ್​ ಖರೀದಿಯಲ್ಲಿ ಭಾರೀ ಪ್ರಮಾಣದ … Continue reading ಕರೊನಾ ಸಂಕಷ್ಟ ಕಾಲದಲ್ಲಿ ಸಿದ್ದು V/S ಸರ್ಕಾರ