ಕೋರ್ಟ್​ಗಾದರೂ ದಾಖಲೆ ಸಲ್ಲಿಸಲೇಬೇಕಲ್ಲ; ಸರ್ಕಾರಕ್ಕೆ ಸಿದ್ದರಾಮಯ್ಯ ಸವಾಲು; ನೋಟಿಸ್​ಗೆ ಸ್ವಾಗತ

ಬೆಂಗಳೂರು: ಕರೊನಾ ಚಿಕಿತ್ಸೆ ಹಾಗೂ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಅಕ್ರಮ ನಡೆಸಿದ್ದನ್ನು ಪ್ರಶ್ನಿಸಿದ್ದಕ್ಕೆ ಲೀಗಲ್​ ನೋಟಿಸ್​ ನೀಡಿದ ಬಿಜೆಪಿ ಕ್ರಮವನ್ನು ಮಾಜಿ ಸಿಎಂ ಸಿದ್ದರಾಮಯ್ಯ ಸ್ವಾಗತಿಸಿದ್ದಾರೆ. ಈ ಪ್ರಕರಣದಲ್ಲಿ ನಾವೇ ನ್ಯಾಯಾಲಯದ ಮೆಟ್ಟಿಲು ಹತ್ತಬೇಕೆಂದಿದ್ದೇವು. ಆದರೆ, ಬಿಜೆಪಿಯವರು ನಮ್ಮ ಕೆಲಸವನ್ನು ಇನ್ನಷ್ಟು ಹಗುರ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಟ್ವೀಟ್​ ಮಾಡಿದ್ದಾರೆ. ಇದನ್ನೂ ಓದಿ; ಜಗತ್ತಿನ ಮೊದಲ ಕರೊನಾ ಲಸಿಕೆ ರಷ್ಯಾದಲ್ಲಿ ಸಿದ್ಧ; ಅಕ್ಟೋಬರ್​ನಲ್ಲಿ ಎಲ್ಲರಿಗೂ ಲಭ್ಯ; ಸ್ಪುಟ್ನಿಕ್​ ಯಶಸ್ಸಿಗೆ ಹೋಲಿಕೆ ನಮಗೆ ನೀಡದ ದಾಖಲೆಗಳನ್ನು ನ್ಯಾಯಾಲಯಕ್ಕಾದರೂ ನೀಡಲೇಬೇಕಲ್ಲ, ಕೋರ್ಟ್​ನಲ್ಲಾದರೂ … Continue reading ಕೋರ್ಟ್​ಗಾದರೂ ದಾಖಲೆ ಸಲ್ಲಿಸಲೇಬೇಕಲ್ಲ; ಸರ್ಕಾರಕ್ಕೆ ಸಿದ್ದರಾಮಯ್ಯ ಸವಾಲು; ನೋಟಿಸ್​ಗೆ ಸ್ವಾಗತ