ಬಿಜೆಪಿ ಬೆನ್ನಲ್ಲೇ ಕಾಂಗ್ರೆಸ್ನಲ್ಲೂ ಸಂಚಲನ; ದೆಹಲಿಗೆ ಸಿದ್ದರಾಮಯ್ಯ ಪ್ರಯಾಣ..
ಬೆಂಗಳೂರು: ಎರಡು ದಿನಗಳ ಹಿಂದೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ದೆಹಲಿಗೆ ತೆರಳಿ ತಮ್ಮ ಪಕ್ಷದ ವರಿಷ್ಠರನ್ನು ಭೇಟಿಯಾಗಿದ್ದರು. ಈ ಹಿನ್ನೆಲೆಯಲ್ಲಿ ಹಲವು ಊಹಾಪೋಹಗಳು ಕೇಳಿಬಂದಿದ್ದಲ್ಲದೆ ಬಿಜೆಪಿ ಮಾತ್ರವಲ್ಲದೆ, ರಾಜ್ಯ ರಾಜಕೀಯದಲ್ಲೂ ಒಂದು ಸಂಚಲನ ಉಂಟಾಗಿತ್ತು. ಅಂಥದ್ದೇ ಒಂದು ಸಂಚಲನಕ್ಕೆ ಕಾರಣವಾಗುವಂತಹ ಬೆಳವಣಿಗೆ ಇದೀಗ ಕಾಂಗ್ರೆಸ್ನಲ್ಲೂ ಕಾಣಿಸಿಕೊಂಡಿದೆ. ರಾಜ್ಯ ವಿಧಾನಸಭೆಯ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಕಾಂಗ್ರೆಸ್ ವರಿಷ್ಠ ರಾಹುಲ್ ಗಾಂಧಿ ದೆಹಲಿಗೆ ಬರಲು ಹೇಳಿದ್ದು, ಸಿದ್ದರಾಮಯ್ಯ ಅವರು ಈಗಾಗಲೇ ದೆಹಲಿಯತ್ತ ಪ್ರಯಾಣ ಬೆಳೆಸಿದ್ದಾರೆ. ರಾಹುಲ್ ಗಾಂಧಿ … Continue reading ಬಿಜೆಪಿ ಬೆನ್ನಲ್ಲೇ ಕಾಂಗ್ರೆಸ್ನಲ್ಲೂ ಸಂಚಲನ; ದೆಹಲಿಗೆ ಸಿದ್ದರಾಮಯ್ಯ ಪ್ರಯಾಣ..
Copy and paste this URL into your WordPress site to embed
Copy and paste this code into your site to embed