ಕಾಂಗ್ರೆಸ್ ಪ್ರಚಾರ ಸಭೆಗೆ ಬಿಜೆಪಿ ಕಾರ್ಯಕತರ ಅಡ್ಡಿ: ಪೊಲೀಸರಿಗೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯವರ ಭಾಷಣಕ್ಕೆ ಬಿಜೆಪಿ ಕಾರ್ಯಕರ್ತರು ತಡೆಯೊಡ್ಡಿದ ಘಟನೆ ಯಶವಂತಪುರದ ಬಿ.ಕೆ.ನಗರದಲ್ಲಿ ಮಂಗಳವಾರ (ಅ.27) ರಾತ್ರಿ ನಡೆದಿದೆ. ಅಭ್ಯರ್ಥಿ ಕುಸುಮಾ ಪರ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದ್ದಾರೆ. ಯಶವಂತಪುರ ಕಾರ್ಪೋರೇಟರ್ ಜಿ.ಕೆ. ವೆಂಕಟೇಶ್​ ಬೆಂಬಲಿಗರಿಂದ ಗಲಾಟೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ತಾರತಮ್ಯ ಆರೋಪ ಹೊತ್ತಿದ್ದ ಫೇಸ್​​ಬುಕ್​ ಇಂಡಿಯಾದ ಸಾರ್ವಜನಿಕ ನೀತಿ ನಿರ್ದೇಶಕಿ ಅಂಖಿ ದಾಸ್​ ರಾಜೀನಾಮೆ ಸಿದ್ದರಾಮಯ್ಯ ಭಾಷಣದ ವೇಳೆ ಬಿಜೆಪಿಯ ಕಾರ್ಯಕರ್ತರು ಮೋದಿ… ಮೋದಿ … Continue reading ಕಾಂಗ್ರೆಸ್ ಪ್ರಚಾರ ಸಭೆಗೆ ಬಿಜೆಪಿ ಕಾರ್ಯಕತರ ಅಡ್ಡಿ: ಪೊಲೀಸರಿಗೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ