ಕಾಂಗ್ರೆಸ್ ಪ್ರಚಾರ ಸಭೆಗೆ ಬಿಜೆಪಿ ಕಾರ್ಯಕತರ ಅಡ್ಡಿ: ಪೊಲೀಸರಿಗೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯವರ ಭಾಷಣಕ್ಕೆ ಬಿಜೆಪಿ ಕಾರ್ಯಕರ್ತರು ತಡೆಯೊಡ್ಡಿದ ಘಟನೆ ಯಶವಂತಪುರದ ಬಿ.ಕೆ.ನಗರದಲ್ಲಿ ಮಂಗಳವಾರ (ಅ.27) ರಾತ್ರಿ ನಡೆದಿದೆ. ಅಭ್ಯರ್ಥಿ ಕುಸುಮಾ ಪರ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದ ವೇಳೆ ಬಿಜೆಪಿ ಕಾರ್ಯಕರ್ತರು ಅಡ್ಡಿಪಡಿಸಿದ್ದಾರೆ. ಯಶವಂತಪುರ ಕಾರ್ಪೋರೇಟರ್ ಜಿ.ಕೆ. ವೆಂಕಟೇಶ್ ಬೆಂಬಲಿಗರಿಂದ ಗಲಾಟೆ ನಡೆದಿದೆ ಎಂಬ ಆರೋಪ ಕೇಳಿಬಂದಿದೆ. ಇದನ್ನೂ ಓದಿ: ತಾರತಮ್ಯ ಆರೋಪ ಹೊತ್ತಿದ್ದ ಫೇಸ್ಬುಕ್ ಇಂಡಿಯಾದ ಸಾರ್ವಜನಿಕ ನೀತಿ ನಿರ್ದೇಶಕಿ ಅಂಖಿ ದಾಸ್ ರಾಜೀನಾಮೆ ಸಿದ್ದರಾಮಯ್ಯ ಭಾಷಣದ ವೇಳೆ ಬಿಜೆಪಿಯ ಕಾರ್ಯಕರ್ತರು ಮೋದಿ… ಮೋದಿ … Continue reading ಕಾಂಗ್ರೆಸ್ ಪ್ರಚಾರ ಸಭೆಗೆ ಬಿಜೆಪಿ ಕಾರ್ಯಕತರ ಅಡ್ಡಿ: ಪೊಲೀಸರಿಗೆ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
Copy and paste this URL into your WordPress site to embed
Copy and paste this code into your site to embed