ಉರಿಯುವ ಮನೆಯಿಂದ ಗಳ ಹಿರಿಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ
ಬೆಂಗಳೂರು: ಕರೊನಾ ಉಪಕರಣಗಳ ಖರೀದಿಯಲ್ಲಿ ಅವ್ಯವಹಾರ ನಡೆದಿದೆ ಎಂಬ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಗಂಭೀರ ಆರೋಪಕ್ಕೆ ಸರ್ಕಾರದ ಐವರು ಸಚಿವರು ಸುದ್ದಿಗೋಷ್ಠಿಯಲ್ಲಿ ಸ್ಪಷ್ಟನೆ ನೀಡುತ್ತಿದ್ದಾರೆ. ಡಿಸಿಎಂ ಡಾ.ಅಶ್ವತ್ಥನಾರಾಯಣ, ಸಚಿವರಾದ ಬಿ.ಶ್ರೀರಾಮುಲು, ಬಸವರಾಜ ಬೊಮ್ಮಾಯಿ, ಆರ್.ಅಶೋಕ್ ಹಾಗೂ ಡಾ.ಸುಧಾಕರ್ ಸುದ್ದಿಗೋಷ್ಠಿಯಲ್ಲಿ ಉಪಸ್ಥಿತರಿದ್ದಾರೆ. 150 ವರ್ಷ ಆಳಿದ ಪಕ್ಷ, ನೂರಾರು ಹಗರಣದಲ್ಲಿ ಭಾಗಿಯಾಗಿ ಸಾವಿರಾರು ಕೋಟಿ ಲೂಟಿ ಮಾಡಿದೆ. ಉರಿಯುವ ಮನೆಯಲ್ಲಿ ಗಳ ಇರಿಯುವ ಕೆಲಸವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ ಎಂದು ಸಚಿವ ಆರ್.ಅಶೋಕ್ ಕಿಡಿಕಾರಿದರು. ಕೋವಿಡ್ ಸಂದರ್ಭದಲ್ಲಿ … Continue reading ಉರಿಯುವ ಮನೆಯಿಂದ ಗಳ ಹಿರಿಯುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ
Copy and paste this URL into your WordPress site to embed
Copy and paste this code into your site to embed