ಅಂಬೇಡ್ಕರ್​ಗೆ ಊಟ ಬಡಿಸಿದ್ದ ಬೆಳಗಾವಿಯ ಅಜ್ಜಿ ಸಿದ್ದವ್ವ ಮೇತ್ರಿ ನಿಧನ

ಬೆಳಗಾವಿ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಈ ಹಿಂದೆ ಬೆಳಗಾವಿಗೆ ಬಂದಾಗ ಅವರನ್ನ ತನ್ನ ಮನೆಯಲ್ಲಿ ಇರಿಸಿಕೊಂಡು ಉಟೋಪಚಾರ ಮಾಡಿದ್ದ ಸಿದ್ದವ್ವ ಮೇತ್ರಿ ಇಂದು ಮೃತಪಟ್ಟಿದ್ದಾರೆ. ಸಿದ್ದವ್ವ ಮೇತ್ರಿ ಅವರಿಗೆ ಸುಮಾರು 95 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾರಣದಿಂದ ಇಂದು ಬೆಳಗ್ಗೆ ಸ್ವಗ್ರಾಮ ಕಂಗ್ರಾಳಿಗಲ್ಲಿಯ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿರಿ ಒಂದು ಸಾವಿರ ಕರೊನಾ ಸೋಂಕಿತರಿಗೆ ಆಯುರ್ವೇದ ಚಿಕಿತ್ಸೆ: ಡಾ.ಗಿರಿಧರ್ ಕಜೆ 1939ರಲ್ಲಿ ಬೆಳಗಾವಿಗೆ ಡಾ.ಬಿ.ಆರ್. ಅಂಬೇಡ್ಕರ್ ಆಗಮಿಸಿದ್ದರು. ಆ ವೇಳೆ ಸಿದ್ದವ್ವ ಹನ್ನೆರಡು-ಹದಿಮೂರು ವಯಸ್ಸಿನ … Continue reading ಅಂಬೇಡ್ಕರ್​ಗೆ ಊಟ ಬಡಿಸಿದ್ದ ಬೆಳಗಾವಿಯ ಅಜ್ಜಿ ಸಿದ್ದವ್ವ ಮೇತ್ರಿ ನಿಧನ