ಮಾಜಿ ಸಿಎಂ ದಿ. ಧರ್ಮಸಿಂಗ್​‌ ಸಂಬಂಧಿ ಕೊಲೆ, 10 ದಿನದ ಬಳಿಕ ಪ್ರಕರಣ ಬಯಲು

ಬೆಂಗಳೂರು: ಮಾಜಿ ಮುಖ್ಯಮಂತ್ರಿ ದಿವಂಗತ ಧರ್ಮಸಿಂಗ್ ಅವರ ಸಂಬಂಧಿಯೊಬ್ಬರ ಪುತ್ರನನ್ನು ಹತ್ಯೆ ಮಾಡಲಾಗಿದೆ. ದಿ. ಧರ್ಮಸಿಂಗ್ ಅವರ ಸಂಬಂಧಿ ದೇವೇಂದರ್ ಸಿಂಗ್ ಅವರ ಪುತ್ರ ಸಿದ್ದಾರ್ಥ ದೇವೇಂದರ್ ಸಿಂಗ್(28) ಕೊಲೆಯಾದವರು. ಜ.19ರಂದು ಸಿದ್ದಾರ್ಥ ನಾಪತ್ತೆಯಾಗಿದ್ದರು. ಜ.19ರ ಬೆಳಗಿನ ಜಾವ ಸ್ನೇಹಿತರನ್ನು ಭೇಟಿಯಾಗಲು ಅಮೆರಿಕಾಗೆ ಹೋಗುತ್ತಿರುವುದಾಗಿ ತಂದೆಗೆ ಸಿದ್ದಾರ್ಥ ದೇವೇಂದರ್ ಸಿಂಗ್ ಮೊಬೈಲ್​ನಿಂದ ವಾಟ್ಸ್​ಆ್ಯಪ್ ಮೆಸೇಜ್​ ಬಂದಿತ್ತು. ಬಳಿಕ ಸಿದ್ದಾರ್ಥ್​ ಮೊಬೈಲ್​ ಸ್ವಿಚ್ ಆಫ್ ಆಗಿದೆ. ಸಿದ್ದಾರ್ಥ್​ ಇತ್ತ ಅಮೆರಿಕಾಗೂ ಹೋಗಿಲ್ಲ, ಅತ್ತ ಮೊಬೈಲ್​ ಫೋನ್​ ಕೂಡ ಕನೆಕ್ಟ್​ … Continue reading ಮಾಜಿ ಸಿಎಂ ದಿ. ಧರ್ಮಸಿಂಗ್​‌ ಸಂಬಂಧಿ ಕೊಲೆ, 10 ದಿನದ ಬಳಿಕ ಪ್ರಕರಣ ಬಯಲು