More

    ಸಿದ್ಧಾರೂಡರ ಜಾತ್ರೆಯಲ್ಲಿ ಸಾಮೂಹಿಕ ವಿವಾಹ


    ಲಿಂಗಸುಗೂರು: ಕರಡಕಲ್ ಗ್ರಾಮದಲ್ಲಿ ಸಿದ್ಧಾರೂಡರ ಜಾತ್ರಾ ಮಹೋತ್ಸವ ಅಂಗವಾಗಿ ಶುಕ್ರವಾರ ಸಾಮೂಹಿಕ ವಿವಾಹ ಕಾರ್ಯಕ್ರಮ ಏರ್ಪಡಿಸಲಾಗಿದ್ದು, 15 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟವು.


    ಜಾತ್ರೆಯ ಅಂಗವಾಗಿ ಮಾ.28 ರಿಂದ ನಾನಾ ಧಾರ್ಮಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಕಳಸಾರೋಹಣ, ಪಲ್ಲಕ್ಕಿ ಉತ್ಸವ, ಪ್ರತಿಭಾ ಪುರಸ್ಕಾರ, ಪ್ರವಚನ, ಭಜನೆ ಸೇರಿ ವಿವಿಧ ಕಾರ್ಯಕ್ರಮಗಳು ನಡೆದವು. ಮುಂಬೈನ ಸಹಜಾನಂದ ಅವಧೂತರು, ಕೃಷ್ಣಾನಂದ ಅವಧೂತರು, ಜ್ಞಾನಾನಂದ ಸ್ವಾಮೀಜಿ, ಪ್ರಮುಖರಾದ ಭೂಪನಗೌಡ ಪಾಟೀಲ್, ಗಿರಿಮಲ್ಲನಗೌಡ ಪಾಟೀಲ್, ಸಿದ್ದು ಬಂಡಿ, ಡಾ.ಆರ್.ಸುದರ್ಶನ, ಈಶ್ವರ ವಜ್ಜಲ್, ಇಮ್ತಿಯಾಜ್ ಪಾಷಾ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts