ಅತಿರೇಕಕ್ಕೆ ಮೊಟ್ಟೆ ರಾಜಕೀಯ

ಮಡಿಕೇರಿ: ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ರಾಜಕೀಯ ಸಮರ ಅತಿರೇಕ ತಲುಪಿದ್ದು, ನೆರೆ ಹಾನಿ ವೀಕ್ಷಣೆಗಾಗಿ ಕೊಡಗಿಗೆ ಗುರುವಾರ ಆಗಮಿಸಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆಗಳನ್ನು ಎಸೆದು ಪ್ರತಿಭಟನೆ ನಡೆಸಲಾಗಿದೆ. ಕಾಂಗ್ರೆಸ್ ಕೂಡ ಇದಕ್ಕೆ ತೀಕ್ಷ್ಣ ಪ್ರತಿಕ್ರಿಯೆ ನೀಡಿ, ರಾಜ್ಯಾದ್ಯಂತ ಪ್ರತಿಭಟನೆ ನಡೆಸುವುದಾಗಿ, ಆಗಸ್ಟ್ 26ರಂದು ಕೊಡಗಿನ ಎಸ್​ಪಿ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಹೇಳಿದೆ. ‘ನಾವು ಮನಸ್ಸು ಮಾಡಿದರೆ ಮುಖ್ಯಮಂತ್ರಿ, ಸಚಿವರು ಸೇರಿ ಬಿಜೆಪಿಯವರು ರಸ್ತೆಯಲ್ಲಿ ತಿರುಗಾಡಲು ಸಾಧ್ಯವಾಗುವುದಿಲ್ಲ’ ಎಂದು ಸಿದ್ದರಾಮಯ್ಯ … Continue reading ಅತಿರೇಕಕ್ಕೆ ಮೊಟ್ಟೆ ರಾಜಕೀಯ