ಸಿದ್ದು, ಎಚ್​ಡಿಕೆ ಪರ್ಸೆಂಟೇಜ್ ಕದನ; ಬಿಡದಿಯ ಈಗಲ್​ಟನ್ ರೆಸಾರ್ಟ್ ಜಮೀನು ವಿವಾದ 

ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿ ಈಗಲ್​ಟನ್ ಗಾಲ್ಪ್ ರೆಸಾರ್ಟ್ ಜಮೀನು ವಿವಾದದ ಚರ್ಚೆ ವೇಳೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ- ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಡುವೆ ‘ಪರ್ಸೆಂಟೇಜ್’ ಆರೋಪ-ಪ್ರತ್ಯಾರೋಪ, ವಾಕ್ಸಮರಕ್ಕೆ ವಿಧಾನಸಭೆ ಗುರುವಾರ ಸಾಕ್ಷಿಯಾಯಿತು. ಬಜೆಟ್ ಮೇಲಿನ ಚರ್ಚೆ ಕುಮಾರಸ್ವಾಮಿ ಮುಂದುವರಿಸಿ, ಬಿಡದಿಯ ಈಗಲ್​ಟನ್ ರೆಸಾರ್ಟ್ ಮಾಲೀಕರಿಗೆ ಸರ್ಕಾರಿ ಜಮೀನು ಅತಿಕ್ರಮಿಸಿದ್ದಕ್ಕಾಗಿ ಒಂದು ಕೋಟಿ ರೂ. ದಂಡ ವಿಧಿಸಲಾಗಿತ್ತು. ಆದರೆ ರಾಮನಗರ ಜಿಲ್ಲೆಯ ಪ್ರಭಾವಿ ನಾಯಕರೊಬ್ಬರು ಜಿಲ್ಲಾಧಿಕಾರಿ ಮೇಲೆ ಒತ್ತಡ ಹೇರಿ 982 ಕೋಟಿ ರೂ.ಗೂ ಅಧಿಕ ದಂಡ ವಿಧಿಸಲಾಗಿದೆ. ಈ … Continue reading ಸಿದ್ದು, ಎಚ್​ಡಿಕೆ ಪರ್ಸೆಂಟೇಜ್ ಕದನ; ಬಿಡದಿಯ ಈಗಲ್​ಟನ್ ರೆಸಾರ್ಟ್ ಜಮೀನು ವಿವಾದ