ಸಿದ್ದು, ಎಚ್ಡಿಕೆ ಪರ್ಸೆಂಟೇಜ್ ಕದನ; ಬಿಡದಿಯ ಈಗಲ್ಟನ್ ರೆಸಾರ್ಟ್ ಜಮೀನು ವಿವಾದ
ಬೆಂಗಳೂರು: ರಾಮನಗರ ಜಿಲ್ಲೆಯ ಬಿಡದಿ ಈಗಲ್ಟನ್ ಗಾಲ್ಪ್ ರೆಸಾರ್ಟ್ ಜಮೀನು ವಿವಾದದ ಚರ್ಚೆ ವೇಳೆ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ- ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಡುವೆ ‘ಪರ್ಸೆಂಟೇಜ್’ ಆರೋಪ-ಪ್ರತ್ಯಾರೋಪ, ವಾಕ್ಸಮರಕ್ಕೆ ವಿಧಾನಸಭೆ ಗುರುವಾರ ಸಾಕ್ಷಿಯಾಯಿತು. ಬಜೆಟ್ ಮೇಲಿನ ಚರ್ಚೆ ಕುಮಾರಸ್ವಾಮಿ ಮುಂದುವರಿಸಿ, ಬಿಡದಿಯ ಈಗಲ್ಟನ್ ರೆಸಾರ್ಟ್ ಮಾಲೀಕರಿಗೆ ಸರ್ಕಾರಿ ಜಮೀನು ಅತಿಕ್ರಮಿಸಿದ್ದಕ್ಕಾಗಿ ಒಂದು ಕೋಟಿ ರೂ. ದಂಡ ವಿಧಿಸಲಾಗಿತ್ತು. ಆದರೆ ರಾಮನಗರ ಜಿಲ್ಲೆಯ ಪ್ರಭಾವಿ ನಾಯಕರೊಬ್ಬರು ಜಿಲ್ಲಾಧಿಕಾರಿ ಮೇಲೆ ಒತ್ತಡ ಹೇರಿ 982 ಕೋಟಿ ರೂ.ಗೂ ಅಧಿಕ ದಂಡ ವಿಧಿಸಲಾಗಿದೆ. ಈ … Continue reading ಸಿದ್ದು, ಎಚ್ಡಿಕೆ ಪರ್ಸೆಂಟೇಜ್ ಕದನ; ಬಿಡದಿಯ ಈಗಲ್ಟನ್ ರೆಸಾರ್ಟ್ ಜಮೀನು ವಿವಾದ
Copy and paste this URL into your WordPress site to embed
Copy and paste this code into your site to embed