VIDEO| ಸಿಗಂದೂರು ಚೌಡೇಶ್ವರಿ ಸನ್ನಿಧಿಯಲ್ಲೇ ದಾಂಧಲೆ! ಭಕ್ತರ ಮೇಲೂ ಹಲ್ಲೆ

ಶಿವಮೊಗ್ಗ: ಸಿಗಂದೂರು ಚೌಡೇಶ್ವರಿ ದೇವಾಲಯದಲ್ಲಿ ಶುಕ್ರವಾರ ಮಧ್ಯಾಹ್ನ ಎರಡು ಬಣಗಳ ನಡುವೆ ಮಾರಾಮಾರಿ ನಡೆದಿದ್ದು, ಪರಿಸ್ಥಿತಿ ಪ್ರಕ್ಷ್ಯುಬ್ಧವಾಗಿದೆ. ದೇವಸ್ಥಾನ ಆಡಳಿತ ಮಂಡಳಿಯ ಒಳ ಜಗಳ ಸ್ಫೋಟಗೊಂಡಿದ್ದು, ಸಿಗಂಧೂರು ಧರ್ಮದರ್ಶಿ ರಾಮಪ್ಪ ಬೆಂಬಲಿಗರ ಮೇಲೆ ಪ್ರಧಾನ ಅರ್ಚಕ ಶೇಷಗಿರಿ ಭಟ್ಟರ ಬೆಂಬಲಿಗರು ಹಲ್ಲೆ‌ ನಡೆಸಿದ್ದಾರೆ. ದೇವಾಲಯಕ್ಕೆ ಪೂಜೆ ಮಾಡಿಸಲು ಬಂದಿದ್ದ ಭಕ್ತರ ಮೇಲೂ ಹಲ್ಲೆಯಾಗಿದೆ. ದೇವಾಲಯದ ಆಡಳಿತ ಕಚೇರಿಯ ಗ್ಲಾಸ್​ಗಳು, ಪೀಠೋಪಕರಣ ಧ್ವಂಸ ಮಾಡಿದ್ದಾರೆ. ಪರಿಸ್ಥಿತಿ ಕೈಮೀರುತ್ತಿದ್ದಂತೆ ಮಧ್ಯ ಪ್ರವೇಶಿಸಿದ ಪೊಲೀಸರು, ಹತೋಟಿಗೆ ತಂದಿದ್ದಾರೆ. ಪೊಲೀಸರ ಎದುರಲ್ಲೇ ಎರಡೂ … Continue reading VIDEO| ಸಿಗಂದೂರು ಚೌಡೇಶ್ವರಿ ಸನ್ನಿಧಿಯಲ್ಲೇ ದಾಂಧಲೆ! ಭಕ್ತರ ಮೇಲೂ ಹಲ್ಲೆ