ರಾಯರ ಬೆಳ್ಳಿ ಬೃಂದಾವನದ ಮೆರವಣಿಗೆ

blank

ಕವಿತಾಳ: ಪಟ್ಟಣದ ಕನ್ಯಕಾ ಪರಮೇಶ್ವರಿ ದೇವಿ ದೇವಸ್ಥಾನದಲ್ಲಿ ಶ್ರೀ ರಾಘವೇಂದ್ರ ಸ್ವಾಮಿಗಳ ಬೆಳ್ಳಿ ಬೃಂದಾವನ ಪ್ರತಿಷ್ಠಾಪನೆ ಕಾರ್ಯಕ್ರಮ ಭಾನುವಾರ ನಡೆಯಿತು.

blank
blank

ಲಕ್ಷ್ಮೀ ದೇವಸ್ಥಾನದಿಂದ ಕನ್ಯಕಾ ಪರಮೇಶ್ವರಿ ದೇವಸ್ಥಾನದವರೆಗೆ ಭಜನೆ ಮೂಲಕ ಬೃಂದಾವನದ ಮೆರವಣಿಗೆ ನಡೆಸಲಾಯಿತು. ಪ್ರಧಾನ ಅರ್ಚಕ ಜಯಚಾರ್ಯ ಆಚಾರ್ಯ ಪೂಜೆ ಮಾಡಿದರು. ಆರ್ಯವೈಶ್ಯ ಸಮಾಜದ ಸ್ಥಳೀಯ ಘಟಕದ ಅಧ್ಯಕ್ಷ ಉದಯಕುಮಾರ ಇಲ್ಲೂರು ಮಾತನಾಡಿ, ಭಕ್ತರ ಬಹುದಿನದ ಬೇಡಿಕೆಯಂತೆ 2 ಕಿಲೋ ಬೆಳ್ಳಿಯ ರಾಘವೇಂದ್ರ ಸ್ವಾಮಿಗಳ ಬೃಂದಾವನ ಮತ್ತು 1 ಕೆಜಿ ಬೆಳ್ಳಿಯ ಪಾದುಕೆಗಳನ್ನು ನಿರ್ಮಿಸಲಾಗಿದೆ. ಭಕ್ತರು ಪೂಜೆಗಾಗಿ ಬೃಂದಾವನವನ್ನು ಮನೆಗೆ ತೆಗೆದುಕೊಂಡು ಹೋಗಬಹುದು. ಆ ಬಳಿಕ ಕನ್ಯಕಾ ಪರಮೇಶ್ವರಿ ದೇವಸ್ಥಾನದಲ್ಲಿ ತಂದು ಇರಿಸಬೇಕೆಂದು ಉದಯಕುಮಾರ ಇಲ್ಲೂರು ತಿಳಿಸಿದರು.

Share This Article

ಕಣ್ಣಿನ ಸುತ್ತ ಕಪ್ಪು ಕಲೆಗಳ ಸಮಸ್ಯೆಯಿಂದ ಬಳಲುತ್ತಿದ್ದೀರಾ? ಈ ಒಂದು ಕೆಲಸ ಮಾಡಿ..Dark Circles

Dark Circles :  ಕಣ್ಣಿನ ಸುತ್ತ ಕಾಣಿಸುವ ಕಪ್ಪು ಕಲೆಗಳ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ಎಲ್ಲರಲ್ಲಿಯೂ ಕಂಡು…

ಮಾವಿನ ಹಣ್ಣಿನ ಅದ್ಭುತ ಆರೋಗ್ಯ ಪ್ರಯೋಜನಗಳು ಇಲ್ಲಿದೆ…mangoes

mangoes : ಮಾವು ಹಣ್ಣುಗಳ ರಾಜ. ಎಲ್ಲರೂ ಮಾವಿನ ಹಣ್ಣುಗಳಿಗಾಗಿ ಬೇಸಿಗೆಯನ್ನು ಎದುರು ನೋಡುವುದರಲ್ಲಿ ಆಶ್ಚರ್ಯವಿಲ್ಲ.…

ಕೆಲವೇ ಗಂಟೆಗಳಲ್ಲಿ ಮೊಬೈಲ್​ ಬ್ಯಾಟರಿ​ ಖಾಲಿಯಾಗ್ತಿದ್ಯಾ? ಹಾಗಿದ್ರೆ ಈಗಲೇ ಈ ಸೆಟ್ಟಿಂಗ್​ಗಳನ್ನು ಆಫ್​ ಮಾಡಿ! | Battery Drain

Battery Drain: ಇದು ಸ್ಮಾರ್ಟ್​ಫೋನ್ ಯುಗ. ಹೊಟ್ಟೆಗೆ ಹಿಟ್ಟಿಲ್ಲದೆ ಹೋದರೂ ಮೊಬೈಲ್​ಗೆ ನೆಟ್ಟಿರಲೇಬೇಕು ಎನ್ನುವಂತ ಪರಿಸ್ಥಿತಿ…