ರಂಗಮಂದಿರಕ್ಕೆ ಹೆಸರು ದಿಢೀರ್ ನಿರ್ಧಾರವಿಲ್ಲ: ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಹೇಳಿಕೆ

blank

ಸಿಂಧನೂರು: ನಗರದಲ್ಲಿನ ರಂಗಮಂದಿರಕ್ಕೆ ಯಾರ ಹೆಸರಿಡಬೇಕೆಂಬ ನಿರ್ಣಯವನ್ನು ಶಾಸಕ, ಸರ್ವ ಪಕ್ಷಗಳ ಪ್ರಮುಖರು ಹಾಗೂ ಸ್ವಾಮೀಜಿಗಳ ಸಭೆ ಕರೆದು ನಿರ್ಧರಿಸಲಾಗುವುದು ಎಂದು ನಗರಸಭೆ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್ ಹೇಳಿದರು.

ನಗರಸಭೆಯಲ್ಲಿ ಶುಕ್ರವಾರ ಸಾಮಾನ್ಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮೃಡದೇವ ಗವಾಯಿ, ಪಂಚಾಕ್ಷರಿ ಗವಾಯಿ, ಪುನೀತ್ ರಾಜಕುಮಾರ, ಡಾ.ಬಿ.ಆರ್.ಅಂಬೇಡ್ಕರ್, ಸಂಗೊಳ್ಳಿ ರಾಯಣ್ಣ ಹೆಸರಿಡುವಂತೆ ಹಲವು ಸಂಘಟನೆಗಳು, ಕಲಾವಿದರು ಮನವಿ ಸಲ್ಲಿಸಿದ್ದಾರೆ. ಈ ಕುರಿತು ದಿಢೀರ್ ನಿರ್ಧಾರ ಕೈಗೊಳ್ಳಲು ಬರುವುದಿಲ್ಲ. ಶಾಸಕ, ಸಂಸದರಿಗೆ ಪತ್ರ ಬರೆಯಲಾಗಿದ್ದು, ಸರ್ವರ ಅಭಿಪ್ರಾಯ ಪರಿಗಣಿಸಿ ಹೆಸರಿಡಲು ತೀರ್ಮಾನ ಕೈಗೊಳ್ಳಲಾಗುವುದು ಎಂದರು.

ಮಂಜುಳಾ ಪ್ರಭುರಾಜ ಮಾತನಾಡಿ, ಮೃಡದೇವ ಗವಾಯಿಗಳು ಸ್ಥಳೀಯ ಕಲಾವಿದರಾಗಿದ್ದು, ರಂಗಭೂಮಿಗೆ ವಿಶೇಷ ಕೊಡುಗೆ ನೀಡಿದ್ದಾರೆ. ಹೀಗಾಗಿ ಮೃಡದೇವರ ಹೆಸರಿಡುವುದು ಸೂಕ್ತ ಎಂದರು. ಆಲಂಬಾಷಾ ಇದಕ್ಕೆ ಧ್ವನಿಗೂಡಿಸಿದರು.

Share This Article

ಈ 3 ರಾಶಿಯ ಮಹಿಳೆಯರು ಅಯಸ್ಕಾಂತದಂತೆ ಪುರುಷರನ್ನು ತನ್ನತ್ತ ಸೆಳೆಯುತ್ತಾರಂತೆ! ನಿಮ್ಮ ರಾಶಿ ಯಾವುದು? Zodiac Signs

Zodiac Signs : ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಒಬ್ಬ ವ್ಯಕ್ತಿಯು ಯಾವ ರಾಶಿಚಕ್ರ ಮತ್ತು ನಕ್ಷತ್ರದಲ್ಲಿ…

ಬೇಸಿಗೆಯಲ್ಲಿ ಹೆಚ್ಚೆಚ್ಚು ಎಳನೀರು ಕುಡಿಯುತ್ತೀರಾ? ಈ ಅಡ್ಡಪರಿಣಾಮಗಳಿವೆ ಎಚ್ಚರ! ಇವರಂತೂ ಕುಡಿಯಲೇಬಾರದು… Coconut water

Coconut water : ದಿನದಿಂದ ದಿನಕ್ಕೆ ಬೇಸಿಗೆಯ ಬಿಸಿ ಹೆಚ್ಚುತ್ತಿದೆ. ಮನೆಯಿಂದ ಹೊರಬಂದರೆ ಸಾಕು ಸೂರ್ಯನ…

ಹಣದ ಸಮಸ್ಯೆಗಳಿಂದ ಮುಕ್ತಿ ಪಡೆಯಲು 1 ದಿನ: ಈ ದಿವಸ ನೀವಿದನ್ನು ಮಾಡಿದ್ರೆ ದುಡ್ಡಿನ ತೊಂದರೆ ಮಾಯ! Money Problems

Money Problems : ಸಾಮಾನ್ಯವಾಗಿ ಪ್ರತಿಯೊಬ್ಬರ ಜೀವನದಲ್ಲಿ ಹಣವು ಪ್ರಮುಖ ಪಾತ್ರ ವಹಿಸುತ್ತದೆ. ಹಣದ ಬೇಡಿಕೆಯು…