ರಂಗಮಂದಿರಕ್ಕೆ ಪುನೀತ್ ಹೆಸರಿಡಿ

blank

ಸಿಂಧನೂರು: ನಗರದಲ್ಲಿ ನಿರ್ಮಿಸಿರುವ ರಂಗಮಂದಿರಕ್ಕೆ ಡಾ.ಪುನೀತ್ ರಾಜಕುಮಾರ ಹೆಸರನ್ನು ನಾಮಕರಣ ಮಾಡುವಂತೆ ಒತ್ತಾಯಿಸಿ ಜೈಭೀಮ್ ಸೇನೆಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಡಾ.ಪುನೀತ್ ರಾಜಕುಮಾರ ಅವರು ಸಿನಿಮಾದ ಮೂಲಕ ಕನ್ನಡ ನಾಡು, ನುಡಿ, ಜಲ ರಕ್ಷಣೆಗೆ ಶ್ರಮಿಸಿದ್ದಾರೆ. ಕಲಾಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಸಿನಿಮಾದ ಜತೆಗೆ ಹಲವು ಸೇವಾ ಕಾರ್ಯಗಳನ್ನು ಮಾಡಿ ದೊಡ್ಡತನ ಮೆರೆದಿದ್ದಾರೆ. ಇಂತಹ ಮಹಾನ್ ವ್ಯಕ್ತಿಯ ಹೆಸರನ್ನು ರಂಗಮಂದಿರಕ್ಕೆ ಇಟ್ಟರೆ ಅರ್ಥ ಬರುತ್ತದೆ ಎಂದು ಒತ್ತಾಯಿಸಿದರು.

ಜೈಭೀಮ್ ಸೇನೆ ಅಧ್ಯಕ್ಷ ಎಚ್.ಮಹೇಶ ಸುಕಾಲಪೇಟೆ, ಪದಾಧಿಕಾರಿಗಳಾದ ಹನುಮೇಶ ಕರ್ನಿ ರಾಜು ಅಡವಿಬಾವಿ, ಮಂಜು ಗಿರಿಜಾಲಿ, ಆಂಜನೇಯ ಮೋತಿ, ಉದಯಕುಮಾರ, ಹರ್ಷ ಸೂಲಂಗಿ, ಸಂಜಯ ಕುಮಾರ, ಶಶಿ ವಿರುಪಾಪು, ಗಂಗ, ಮಂಜು, ಅಶೋಕ, ಅಂಬಿ, ಗಣೇಶ, ರಾಮ್, ಕೆಂಚ ಇದ್ದರು.

Share This Article

ಜ್ಯೋತಿಷ್ಯದ ಪ್ರಕಾರ ಅಂಗೈ ತುರಿಕೆ ಏನನ್ನು ಸೂಚಿಸುತ್ತೆ ಗೊತ್ತಾ..? ಶುಭವೋ..ಅಶುಭವೋ devotional

devotional: ಕಣ್ಣು ಮಿಟುಕಿಸುವುದು, ತುಟಿಗಳು ನಡುಗುವುದು ಮತ್ತು ಕಣ್ಣು ರೆಪ್ಪೆಗಳು ಮಿಟುಕಿಸುವುದು ಮುಂತಾದ ಶಕುನಗಳನ್ನು ಅನುಸರಿಸುತ್ತಾರೆ.…

ಸಿಹಿಯಾದ, ರಸಭರಿತ ಕಲ್ಲಂಗಡಿ ಹಣ್ಣನ್ನು ಆಯ್ಕೆ ಮಾಡೋದು ಹೇಗೆ? ಈ ಸಿಂಪಲ್​ ಟ್ರಿಕ್ಸ್​ ಫಾಲೋ ಮಾಡಿದ್ರೆ ಸಾಕು! Watermelon

Watermelon : ಎಲ್ಲಡೆ ಬೇಸಿಗೆ ಆರಂಭವಾಗಿದ್ದು, ಬಿಸಿಲಿನ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸುಡುವ ಬಿಸಿಲಿನಿಂದಾಗಿ…

ಪುರುಷರಿಗಿಂತ ಮಹಿಳೆಯರ ಮೇಲೆಯೇ ಮದ್ಯಪಾನದ ಎಫೆಕ್ಟ್​ ಜಾಸ್ತಿ! ಅಚ್ಚರಿಯ ಕಾರಣ ಹೀಗಿದೆ… Alcohol

Alcohol : ಇತ್ತೀಚಿನ ದಿನಗಳಲ್ಲಿ ಮದ್ಯ ಮತ್ತು ಸಿಗರೇಟ್ ಪುರುಷರಿಗೆ ಮಾತ್ರ ಸೀಮಿತವಾಗಿಲ್ಲ. ಮಹಿಳೆಯರೂ ಸಹ…