blank

ವಿಪಕ್ಷಗಳಿಂದ ದಾರಿ ತಪ್ಪಿಸುವ ಕೆಲಸ

blank

ಸಿಂಧನೂರು: ತುಂಗಭದ್ರಾ ಎಡದಂಡೆ ನಾಲೆಗೆ ಮಾ.31 ರವರೆಗೆ ನೀರು ಹರಿಸುವ ಮೂಲಕ ಬೆಳೆ ರಕ್ಷಣೆ ಮಾಡಲಾಗುವುದು. ರೈತರು ನೀರಿನ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಕಾಡಾ ಅಧ್ಯಕ್ಷ ಕೊಲ್ಲಾ ಶೇಷಗಿರಿರಾವ್ ಹೇಳಿದರು.

blank

ನಗರದ ಕಾಡಾ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕಾಲುವೆಗೆ ನೀರು ಬಿಡುವುದಿಲ್ಲ. ಬೆಳೆ ಬರುವುದಿಲ್ಲ ಎಂದು ಆರೋಪ ಮಾಡಿ ವಿರೋಧ ಪಕ್ಷಗಳು ರೈತರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿವೆ. ಐಸಿಸಿ ಸಭೆಯ ತೀರ್ಮಾನದಂತೆ ಎಡದಂಡೆ ನಾಲೆಗೆ ನಿತ್ಯ 3500 ಕ್ಯೂಸೆಕ್ ನೀರು ಬಿಡಲಾಗುವುದು. ಚುನಾವಣೆ ಕಾರಣಕ್ಕೆ ವಿಪಕ್ಷಗಳಿಗೆ ರೈತರ ಬಗ್ಗೆ ನೆನಪಾಗಿದ್ದು, ಅವರ ಬಣ್ಣದ ಮಾತು ಹಾಗೂ ಹೋರಾಟ ತಾಲೂಕಿನ ರೈತರಿಗೆ ಗೊತ್ತಿದೆ ಎಂದರು.

Share This Article
blank

ಬಿಸಾಡುವ ಮುನ್ನ ತಿಳಿಯಿರಿ Watermelon Seeds ಪವರ್​​: ಇದರಲ್ಲಿದೆ 5 ನಂಬಲಾಗದ ಆರೋಗ್ಯ ಪ್ರಯೋಜನೆಗಳು

Watermelon Seeds: ಬೇಸಿಗೆಯಲ್ಲಿ ಬಿಸಿಲು ಜೋರಾದ ತಕ್ಷಣ ದೇಹವನ್ನು ತಂಪಾಗಿಸಲು ನಾವು ಹೆಚ್ಚಾಗಿ ಕಲ್ಲಂಗಡಿಯನ್ನು ಆಶ್ರಯಿಸುತ್ತೇವೆ.…

ಈ ಗಿಡಗಳನ್ನು ಬೆಳೆಸಿದರೆ ಸಾಕು, ನಿಮ್ಮ ಮನೆಗೆ ಒಂದೇ ಒಂದು ಸೊಳ್ಳೆಯೂ ಬರುವುದಿಲ್ಲ..Plants

Plants: ಮಳೆಗಾಲ ಬಂತೆಂದರೆ ಸಾಕು ಅನೇಕ ಜನರು ತಮ್ಮ ಮನೆಯಂಗಳದಲ್ಲಿ ವಿವಿಧ ಗಿಡಗಳನ್ನ ನೆಡಲು ಪ್ರಾರಂಭಿಸುತ್ತಾರೆ.…

blank