ಗಾಯಕಿ ಮಂಗ್ಲಿ ಕಾರಿಗೆ ಭೀಕರ ಅಪಘಾತ; ಮೂವರು ಆಸ್ಪತ್ರೆಗೆ ಶಿಫ್ಟ್​​

ಬೆಂಗಳೂರು:ಜನಪ್ರಿಯ ಗಾಯಕಿ ಮಂಗ್ಲಿ ಪ್ರಯಾಣಿಸುತ್ತಿದ್ದ ಕಾರು ಭೀಕರ ಅಪಘಾತಕ್ಕೆ ತುತ್ತಾಗಿದೆ. ಕಾರಿನಲ್ಲಿದ್ದ ಮೂವರಿಗೆ ಗಾಯವಾಗಿದೆ ಎಂದು ತಿಳಿದುಬಂದಿದೆ. ಹೈದರಾಬಾದ್-ಬೆಂಗಳೂರು ಹೆದ್ದಾರಿಯಲ್ಲಿ ಮಂಗ್ಲಿ ಕಾರಿಗೆ ಅಪಘಾತವಾಗಿದೆ. ರಂಗಾರೆಡ್ಡಿ ಜಿಲ್ಲೆಯ ನಂದಿಗಮ ಮಂಡಲದ ಕನ್ಹಾ ಶಾಂತಿ ವನಂನಲ್ಲಿ ನಡೆದ ವಿಶ್ವ ಆಧ್ಯಾತ್ಮಿಕ ಉತ್ಸವದಲ್ಲಿ ಮಂಗ್ಲಿ ಭಾಗವಹಿಸಿದ್ದರು. ಅಲ್ಲಿ ಕಾರ್ಯಕ್ರಮ ಮುಗಿಸಿ ಶನಿವಾರ ರಾತ್ರಿ ಹೈದರಾಬಾದ್-ಬೆಂಗಳೂರು ಹೆದ್ದಾರಿ ಮೂಲಕ ಮನೆಗೆ ತೆರಳಿದರು. ಶಂಶಾಬಾದ್ ಮಂಡಲದ ತೊಂಡುಪಲ್ಲಿ ಸೇತುವೆ ಬಳಿ ಬಂದಾಗ ವೇಗವಾಗಿ ಬಂದ ಕಾರೊಂದು  ಮಂಗ್ಲಿ ಅವರ ಕಾರಿಗೆ ಹಿಂದಿನಿಂದ ಡಿಕ್ಕಿ … Continue reading ಗಾಯಕಿ ಮಂಗ್ಲಿ ಕಾರಿಗೆ ಭೀಕರ ಅಪಘಾತ; ಮೂವರು ಆಸ್ಪತ್ರೆಗೆ ಶಿಫ್ಟ್​​