More

    ಶಿಕ್ಷಣ ಇಲಾಖೆ ಆಯುಕ್ತ ಭೇಟಿ

    ಸಿರವಾರ: ಪಟ್ಟಣದ ಮೂರು ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಸೋಮವಾರ ಎಸ್ಸೆಸ್ಸೆಲ್ಸಿ ಗಣಿತ ಪರೀಕ್ಷೆ ಬರೆದರು. ಪಟ್ಟಣದ ಬಾಲಕಿಯರ ಸರ್ಕಾರಿ ಪ್ರೌಢಶಾಲೆ ಕೇಂದ್ರದಲ್ಲಿ 223 ವಿದ್ಯಾರ್ಥಿಗಳ ಪೈಕಿ ಇಬ್ಬರು ಗೈರಾಗಿದ್ದರು. ಬಾಲಕರ ಸರ್ಕಾರಿ ಪ್ರೌಢಶಾಲೆ ಕೇಂದ್ರದಲ್ಲಿ 265 ವಿದ್ಯಾರ್ಥಿಗಳ ಪೈಕಿ 3 ವಿದ್ಯಾರ್ಥಿಗಳು ಗೈರು ಆಗಿದ್ದರು. ಹೋಲಿ ಕ್ರಾಸ್ ಕೇಂದ್ರದಲ್ಲಿ 224 ವಿದ್ಯಾರ್ಥಿಗಳ ಪೈಕಿ ನಾಲ್ಕು ವಿದ್ಯಾರ್ಥಿಗಳು ಗೈರಾಗಿದ್ದರು. ಕಲ್ಲೂರು ಗ್ರಾಮದ ಪರೀಕ್ಷಾ ಕೇಂದ್ರಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆಯುಕ್ತ ಡಾ.ವಿಶಾಲ್ ಭೇಟಿ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts