ನಂದಳಿಕೆಯಲ್ಲಿ ಆಯನೋತ್ಸವ, ಸಿರಿ ಜಾತ್ರೆ ಸಂಪನ್ನ: ನಾಲ್ಕು ಸ್ಥಾನ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಲಕ್ಷಾಂತರ ಭಕ್ತರು ಭಾಗಿ

ಕಾರ್ಕಳ: ಸಿರಿ ಕ್ಷೇತ್ರಗಳಿಗೆ ಮೂಲ ಕ್ಷೇತ್ರವೆನಿಸಿದ ಇತಿಹಾಸ ಪ್ರಸಿದ್ಧ ನಾಲ್ಕು ಸ್ಥಾನ ನಂದಳಿಕೆ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಆಯನೋತ್ಸವ, ಸಿರಿ ಜಾತ್ರೆ ವಿಜೃಂಭಣೆಯಿಂದ ಸೋಮವಾರ ಸಂಪನ್ನಗೊಂಡಿತು. ಅಬ್ಬಗ-ದಾರಗರ ಚೆನ್ನೆಮಣೆಗಳ ಸಾಲಂಕೃತ ಮೆರವಣಿಗೆ ಶ್ರೀ ಗಂಧದ ರಜತ ಪಲ್ಲಕ್ಕಿಯಲ್ಲಿ ಶ್ರೀ ಉರಿಬ್ರಹ್ಮ ದೇವರ ಸ್ವರ್ಣ ಪಾದುಕೆ, ಅಬ್ಬಗ-ದಾರಗರ ಚೆನ್ನೆಮಣೆಗಳ ಸಾಲಂಕೃತ ಮೆರವಣಿಗೆ ಪ್ರಾಕ್ತನ ಪದ್ದತಿಯಂತೆ ಪರ್ಯಟಿಸಿ ಶ್ರೀ ಆಲಡೆಯಲ್ಲಿ ಅಣ್ಣಪ್ಪ ದರ್ಶನ, ಹಸಿಮಡಲು ಚಪ್ಪರ ಕಟ್ಟೆಪೂಜಾ ಸೇವೆ ನಡೆಯಿತು. ಶ್ರೀ ದೇವರ ಮಹೋತ್ಸವ ಬಲಿ, ಮಹಾಪೂಜೆ, ಪ್ರಸಾದ ವಿತರಣೆ … Continue reading ನಂದಳಿಕೆಯಲ್ಲಿ ಆಯನೋತ್ಸವ, ಸಿರಿ ಜಾತ್ರೆ ಸಂಪನ್ನ: ನಾಲ್ಕು ಸ್ಥಾನ ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಲಕ್ಷಾಂತರ ಭಕ್ತರು ಭಾಗಿ