ಸಿರಿಗೆರೆ: ಸಿರಿಗೆರೆಯ ತರಳಬಾಳು ಮಠದ ಸದ್ಧರ್ಮ ನ್ಯಾಯಪೀಠದಲ್ಲಿ ನಡೆಯಬೇಕಿದ್ದ ನ್ಯಾಯಪೀಠದ ಕಾರ್ಯಕಲಾಪಕ್ಕೆ ಮಾ.23 ಮತ್ತು 30ರಂದು ಬಿಡುವು ನೀಡಲಾಗಿದೆ. ಕರೊನಾ ಹಿನ್ನೆಲೆಯಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.
ಸಿರಿಗೆರೆ: ಸಿರಿಗೆರೆಯ ತರಳಬಾಳು ಮಠದ ಸದ್ಧರ್ಮ ನ್ಯಾಯಪೀಠದಲ್ಲಿ ನಡೆಯಬೇಕಿದ್ದ ನ್ಯಾಯಪೀಠದ ಕಾರ್ಯಕಲಾಪಕ್ಕೆ ಮಾ.23 ಮತ್ತು 30ರಂದು ಬಿಡುವು ನೀಡಲಾಗಿದೆ. ಕರೊನಾ ಹಿನ್ನೆಲೆಯಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.
VRL MEDIA PRIVATE LIMITED
1ST FLOOR, GIRIRAJ ANNEXE, CTS NO: 167/2B, CIRCUIT HOUSE ROAD, HUBBALLI DHARWAD , KARNATAKA 580029
email: [email protected]
© Vijayavani