More

    ಸದ್ಥರ್ಮ ನ್ಯಾಯಪೀಠಕ್ಕೆ ಬಿಡುವು

    ಸಿರಿಗೆರೆ: ಸಿರಿಗೆರೆಯ ತರಳಬಾಳು ಮಠದ ಸದ್ಧರ್ಮ ನ್ಯಾಯಪೀಠದಲ್ಲಿ ನಡೆಯಬೇಕಿದ್ದ ನ್ಯಾಯಪೀಠದ ಕಾರ್ಯಕಲಾಪಕ್ಕೆ ಮಾ.23 ಮತ್ತು 30ರಂದು ಬಿಡುವು ನೀಡಲಾಗಿದೆ. ಕರೊನಾ ಹಿನ್ನೆಲೆಯಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಶ್ರೀಮಠದ ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts