ಬಿಟ್ ಕಾಯಿನ್ ಹಗರಣ: ಶ್ರೀಕಿ ಪತ್ತೆಗೆ ಸೂಚನೆ ನೀಡಿರುವ ಡಿಜಿ ಐಜಿಪಿ ಅಲೋಕ್ ಮೋಹನ್
ಬೆಂಗಳೂರು: ಬಿಟ್ ಕಾಯಿನ್ (ಬಿಟಿಸಿ) ಪ್ರಕರಣಕ್ಕೆ ಮತ್ತೆ ಜೀವ ನೀಡಿರುವ ಕಾಂಗ್ರೆಸ್ ಸರ್ಕಾರ, ಬಹುಕೋಟಿ ಹಗರಣದ ತನಿಖೆಗೆ ಎಡಿಜಿಪಿ ನೇತೃತ್ವದಲ್ಲಿ ಎಸ್ಐಟಿ ರಚಿಸಿದೆ. ಸಿಐಡಿ ಎಡಿಜಿಪಿ ಮನೀಶ್ ಬರ್ಡೀಕರ್ ಅವರನ್ನು ಎಸ್ಐಟಿ ಮುಖ್ಯಸ್ಥರನ್ನಾಗಿ ನೇಮಿಸಲಾಗಿದೆ. ಡಿಐಜಿ ಡಾ.ಕೆ.ವಂಶಿಕೃಷ್ಣ, ಡಿಸಿಪಿ ಡಾ.ಅನೂಪ್ ಎ. ಶೆಟ್ಟಿ ಹಾಗೂ ಸಿಐಡಿ ಎಸ್ಪಿ ಶರತ್ ತಂಡದಲ್ಲಿ ಸದಸ್ಯರಾಗಿದ್ದಾರೆ. ಬಿಟ್ ಕಾಯಿನ್ ಪ್ರಕರಣದ ತನಿಖೆಗೆ ಎಸ್ಐಟಿ ರಚನೆಯಾದ ಹಿನ್ನೆಲೆಯಲ್ಲಿ ನಿನ್ನೆ ಮಂಗಳವಾರ ಸಂಜೆ ಎಸ್ಐಟಿ ಟೀಂ ಜೊತೆ ಡಿಜಿ ಐಜಿಪಿ ಅಲೋಕ್ ಮೋಹನ್, ಸಭೆ … Continue reading ಬಿಟ್ ಕಾಯಿನ್ ಹಗರಣ: ಶ್ರೀಕಿ ಪತ್ತೆಗೆ ಸೂಚನೆ ನೀಡಿರುವ ಡಿಜಿ ಐಜಿಪಿ ಅಲೋಕ್ ಮೋಹನ್
Copy and paste this URL into your WordPress site to embed
Copy and paste this code into your site to embed