ಸಿಡಿ ಪ್ರಕರಣ : ಗೋಕಾಕ್​ಗೆ ತೆರಳಿದ ಎಸ್​ಐಟಿ ಅಧಿಕಾರಿಗಳು… ರಮೇಶ್ ಜಾರಕಿಹೊಳಿಗೆ ನೋಟೀಸ್ !

ಬೆಳಗಾವಿ : ಸಿಡಿ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರಿಗೆ ರಾಜ್ಯ ಪೊಲೀಸರ ವಿಶೇಷ ತನಿಖಾ ತಂಡ (ಎಸ್​ಐಟಿ) ನೋಟೀಸ್ ನೀಡಿದೆ. ಕರೊನಾ ಪಾಸಿಟೀವ್ ಬಂದಿದ್ದರಿಂದ ರಮೇಶ್ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲೆಯ ಗೋಕಾಕ್​ನ ತಮ್ಮ ಮನೆಯಲ್ಲಿ ಕ್ವಾರಂಟೈನ್​ನಲ್ಲಿ ಇದ್ದಾರೆ ಎನ್ನಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ವಿಚಾರಣೆ ನಡೆಸಲು ಇಬ್ಬರು ಎಸ್​ಐಟಿ ಅಧಿಕಾರಿಗಳು ಇಂದು ಗೋಕಾಕ್​ಗೆ ಆಗಮಿಸಿ, ಅವರ ಗೃಹಕಚೇರಿಗೆ ಭೇಟಿ ನೀಡಿದರು ಎನ್ನಲಾಗಿದೆ. ಇದನ್ನೂ ಓದಿ: ರಮೇಶ್​ ಜಾರಕಿಹೊಳಿ ಸಿಡಿ ಕೇಸ್​ಗೆ … Continue reading ಸಿಡಿ ಪ್ರಕರಣ : ಗೋಕಾಕ್​ಗೆ ತೆರಳಿದ ಎಸ್​ಐಟಿ ಅಧಿಕಾರಿಗಳು… ರಮೇಶ್ ಜಾರಕಿಹೊಳಿಗೆ ನೋಟೀಸ್ !