ಜಾರಕಿಹೊಳಿ ಸಿಡಿ ಪ್ರಕರಣ: ನರೇಶ್, ಶ್ರವಣ್​ ಸಲ್ಲಿಸಿರುವ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಮುಂದಾದ ಎಸ್​ಐಟಿ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದಾಖಲಿಸಿದ್ದ ಬ್ಲ್ಯಾಕ್‌ಮೇಲ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತರಾದ ನರೇಶ್ ಗೌಡ, ಶ್ರವಣ್ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ವಿಶೇಷ ತನಿಖಾ ತಂಡ (ಎಸ್‌ಐಟಿ ) ತಯಾರಿ ನಡೆಸುತ್ತಿದೆ. ತಾಂತ್ರಿಕ ಕಾರಣದಿಂದಾಗಿ ಶನಿವಾರ ಸಲ್ಲಿಸಬೇಕಿದ್ದ ಆಕ್ಷೇಪಣೆ ಅರ್ಜಿಯನ್ನು ಸೋಮವಾರ ಸಲ್ಲಿಸಲು ಎಸ್‌ಐಟಿ ಅಧಿಕಾರಿಗಳು ಮುಂದಾಗಿದ್ದಾರೆ. ಸಿಡಿ ಕೇಸ್‌ನಲ್ಲಿ ನರೇಶ್ ಹಾಗೂ ಶ್ರವಣ್ ಪ್ರಮುಖ ಪಾತ್ರ ವಹಿಸಿರುವುದಕ್ಕೆ ಸಂಬಂಧಿಸಿದ ದಾಖಲೆಗಳು ಎಸ್‌ಐಟಿ ಕೈ ಸೇರಿದೆ. ಎಸ್‌ಐಟಿ … Continue reading ಜಾರಕಿಹೊಳಿ ಸಿಡಿ ಪ್ರಕರಣ: ನರೇಶ್, ಶ್ರವಣ್​ ಸಲ್ಲಿಸಿರುವ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಮುಂದಾದ ಎಸ್​ಐಟಿ