More

    ಭೀಕರ ರಸ್ತೆ ಅಪಘಾತ; ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಇಬ್ಬರು ಮಕ್ಕಳು ಸೇರಿದಂತೆ ಆರು ಮಂದಿ ದುರ್ಮರಣ

    ತೆಲಂಗಾಣ: ರಸ್ತೆ ಬದಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಆರು ಮಂದಿ ಸಾವನ್ನಪ್ಪಿರುವ ಘಟನೆ ತೆಲಂಗಾಣದ ಕಾಮಾರೆಡ್ಡಿ ಜಿಲ್ಲೆಯ ಜಗನ್ನಾಥಪಲ್ಲಿ ಗೇಟ್​ ಬಳಿ ನಡೆದಿದೆ.

    ಅಪಘಾತದಲ್ಲಿ ಆರು ಮಂದಿ ಗಾಯಗೊಂಡಿದ್ದು, ಸ್ಥಳೀಯರು ಕೂಡಲೇ ಬಾನ್ಸವಾಡ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾಯಾಳುಗಳ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಸ್ಪಷ್ಟನೆ ನೀಡಿದ್ದಾರೆ. ಕಾರು ಬಿಚ್ಕುಂದ ಪ್ರದೇಶದಿಂದ ಪಿಟ್ಲಂ ಕಡೆಗೆ ಹೊರಡುತ್ತಿದ್ದಾಗ ಅಪಘಾತ ಸಂಭವಿಸಿದೆ.

    ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತರಲ್ಲಿ ಇಬ್ಬರು ಮಕ್ಕಳಿದ್ದು, ದೂರು ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

    ಬೆಳಗಾವಿ ಗಲಭೆ: ಎಂಇಎಸ್ ನಿಷೇಧಕ್ಕೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts