ರಾಜಸ್ಥಾನದಲ್ಲಿ ತೇಪೆ ಹಚ್ಚಿದ್ರು, ಮಣಿಪುರದಲ್ಲಿ ಹೋಳಾಯ್ತು; 6 ಕಾಂಗ್ರೆಸ್ ಶಾಸಕರ ರಾಜೀನಾಮೆ, ಪಕ್ಷಕ್ಕೂ ಗುಡ್ಬೈ
ಇಂಫಾಲ: ವಿಧಾನಸಭೆ ಅಧಿವೇಶನಕ್ಕೂ ಮುನ್ನ ಕಾಂಗ್ರೆಸ್ ಹೈಕಮಾಂಡ್ ರಾಜಸ್ಥಾನದಲ್ಲಿ ಉಂಟಾಗಿದ್ದ ಬಿಕ್ಕಟ್ಟಿಗೆ ತೇಪೆ ಹಚ್ಚಿದೆ. ಆದರೆ, ಅತ್ತ ಅಧಿವೇಶನ ನಡೆದ ಮಣಿಪುರದಲ್ಲಿ ಕೈ ಇಬ್ಭಾಗವಾಗಿದೆ…! ಕಾಂಗ್ರೆಸ್ನ ಆರು ಶಾಸಕರು ಶಾಸಕತ್ವಕ್ಕೆ ರಾಜೀನಾಮೆ ನೀಡಿದ್ದಲ್ಲದೇ, ಪಕ್ಷಕ್ಕೂ ಗುಡ್ಬೈ ಹೇಳಿದ್ದಾರೆ. ಮಂಗಳವಾರ ಸ್ಪೀಕರ್ ಯಮ್ನಾಮ್ ಖೇಮ್ಚಂದ್ಗೆ ರಾಜೀನಾಮೆ ಪತ್ರ ನೀಡಿದ್ದಾರೆ. ಮಣಿಪುರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹರೇಶ್ವರ್ ಗೋಸ್ವಾಮಿ ಈ ಮಾಹಿತಿಯನ್ನು ಖಚಿತಪಡಿಸಿದ್ದಾರೆ. ನಿನ್ನೆಯಷ್ಟೇ ಬಿಜೆಪಿ ನೇತೃತ್ವದ ಮೈತ್ರಿ ಸರ್ಕಾರದ ವಿರುದ್ಧ ನಡೆದ ವಿಶ್ವಾಸಮತ ಯಾಚನೆಯಲ್ಲಿ ಕಾಂಗ್ರೆಸ್ನ ಎಂಟು ಶಾಸಕರು … Continue reading ರಾಜಸ್ಥಾನದಲ್ಲಿ ತೇಪೆ ಹಚ್ಚಿದ್ರು, ಮಣಿಪುರದಲ್ಲಿ ಹೋಳಾಯ್ತು; 6 ಕಾಂಗ್ರೆಸ್ ಶಾಸಕರ ರಾಜೀನಾಮೆ, ಪಕ್ಷಕ್ಕೂ ಗುಡ್ಬೈ
Copy and paste this URL into your WordPress site to embed
Copy and paste this code into your site to embed