ರಾಜಸ್ಥಾನದಲ್ಲಿ ತೇಪೆ ಹಚ್ಚಿದ್ರು, ಮಣಿಪುರದಲ್ಲಿ ಹೋಳಾಯ್ತು; 6 ಕಾಂಗ್ರೆಸ್​ ಶಾಸಕರ ರಾಜೀನಾಮೆ, ಪಕ್ಷಕ್ಕೂ ಗುಡ್​ಬೈ

ಇಂಫಾಲ: ವಿಧಾನಸಭೆ ಅಧಿವೇಶನಕ್ಕೂ ಮುನ್ನ ಕಾಂಗ್ರೆಸ್​ ಹೈಕಮಾಂಡ್​ ರಾಜಸ್ಥಾನದಲ್ಲಿ ಉಂಟಾಗಿದ್ದ ಬಿಕ್ಕಟ್ಟಿಗೆ ತೇಪೆ ಹಚ್ಚಿದೆ. ಆದರೆ, ಅತ್ತ ಅಧಿವೇಶನ ನಡೆದ ಮಣಿಪುರದಲ್ಲಿ ಕೈ ಇಬ್ಭಾಗವಾಗಿದೆ…! ಕಾಂಗ್ರೆಸ್​ನ ಆರು ಶಾಸಕರು ಶಾಸಕತ್ವಕ್ಕೆ ರಾಜೀನಾಮೆ ನೀಡಿದ್ದಲ್ಲದೇ, ಪಕ್ಷಕ್ಕೂ ಗುಡ್​ಬೈ ಹೇಳಿದ್ದಾರೆ. ಮಂಗಳವಾರ ಸ್ಪೀಕರ್​ ಯಮ್ನಾಮ್​ ಖೇಮ್​ಚಂದ್​ಗೆ ರಾಜೀನಾಮೆ ಪತ್ರ ನೀಡಿದ್ದಾರೆ. ಮಣಿಪುರ ಕಾಂಗ್ರೆಸ್​ ಪ್ರಧಾನ ಕಾರ್ಯದರ್ಶಿ ಹರೇಶ್ವರ್​ ಗೋಸ್ವಾಮಿ ಈ ಮಾಹಿತಿಯನ್ನು ಖಚಿತಪಡಿಸಿದ್ದಾರೆ. ನಿನ್ನೆಯಷ್ಟೇ ಬಿಜೆಪಿ ನೇತೃತ್ವದ ಮೈತ್ರಿ ಸರ್ಕಾರದ ವಿರುದ್ಧ ನಡೆದ ವಿಶ್ವಾಸಮತ ಯಾಚನೆಯಲ್ಲಿ ಕಾಂಗ್ರೆಸ್​ನ ಎಂಟು ಶಾಸಕರು … Continue reading ರಾಜಸ್ಥಾನದಲ್ಲಿ ತೇಪೆ ಹಚ್ಚಿದ್ರು, ಮಣಿಪುರದಲ್ಲಿ ಹೋಳಾಯ್ತು; 6 ಕಾಂಗ್ರೆಸ್​ ಶಾಸಕರ ರಾಜೀನಾಮೆ, ಪಕ್ಷಕ್ಕೂ ಗುಡ್​ಬೈ