ಸ್ಕಿಲ್ ಅಪ್ ನಿರ್ವಹಣೆ ವಿಕಸನ ಕಾರ್ಯಾಗಾರ

blank

ಮಂಗಳೂರು: ಎ.ಜೆ.ಇನ್‌ಸ್ಟಿಟ್ಯೂಟ್ ಆಫ್ ಹಾಸ್ಪಿಟಲ್ ಮ್ಯಾನೇಜ್‌ಮೆಂಟ್ ವತಿಯಿಂದ ಎ.ಜೆ.ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಸಹಯೋಗದಲ್ಲಿ ‘ಸ್ಕಿಲ್ ಅಪ್’ ನಿರ್ವಹಣೆ ವಿಕಸನ ಕಾರ್ಯಾಗಾರ ಇತ್ತೀಚೆಗೆ ನಡೆಯಿತು.

blank

ಮಂಗಳೂರಿನ ಸುಶಾಂತ್ ಕನ್ಸಲ್ಟೆನ್ಸಿಯ ಡಾ.ಹ್ಯಾರಿ ಪ್ರಶಾಂತ್ ಮಿರಾಂಡ, ಶ್ರೀನಿವಾಸ ವಿಶ್ವವಿದ್ಯಾಲಯದ ಡೀನ್ ಪ್ರೊ.ವೆಂಕಟೇಶ್ ಶೇಖರ್ ಅಮೀನ್ ಸಂಪನ್ಮೂಲ ವ್ಯಕಿಗಳಾಗಿದ್ದರು. ಆರೋಗ್ಯ ಕಾರ್ಯ ನಿರ್ವಾಹಕರಿಗೆ ಅಗತ್ಯವಾದ ನಿರ್ವಹಣಾ ಕೌಶಲ, ಆರೋಗ್ಯ ಸಂಸ್ಥೆಗಳ ಸುಸ್ಥಿರತೆ, ಸಂಸ್ಥೆಗಳ ಸಂಘಟನಾ ರಚನೆಗಳು ಮತ್ತು ಎದುರಿಸುವ ಸಮಸ್ಯೆಗಳ ಪರಿಹಾರದ ಸಂಪನ್ಮೂಲ ವ್ಯಕ್ತಿಗಳು ಮಾಹಿತಿ ನೀಡಿದರು.

ಎ.ಜೆ.ಆಸ್ಪತ್ರೆಯ ವೈದ್ಯಕೀಯ ಆಡಳಿತ ನಿರ್ದೇಶಕಿ ಡಾ.ಅಮಿತಾ ಮಾರ್ಲ, ಎ.ಜೆ.ಆಸ್ಪತ್ರೆ ಆಡಳಿತಾಧಿಕಾರಿ ಡಾ.ಶಾಶ್ವತ್, ಎ.ಜೆ.ಇನ್‌ಸ್ಟಿಟ್ಯೂಟ್ ಆಫ್ ಹಾಸ್ಪಿಟಲ್ ಮ್ಯಾನೇಜ್‌ಮೆಂಟ್ ಪ್ರಾಂಶುಪಾಲ ಪ್ರೊ.ವಿಜಯ ಪಿ. ಉಪಸ್ಥಿತರಿದ್ದರು. ಚೆನ್ನೈ, ಬೆಂಗಳೂರು ಮತ್ತು ಮಂಗಳೂರಿನ ವಿವಿಧ ಹಾಸ್ಪಿಟಲ್ಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಅಸಿಸ್ಟೆಂಟ್ ಪ್ರೊಫೆಸರ್ ಪ್ರಿಮ್‌ರೋಸ್ ವಿಷ್ಣು ಸ್ವಾಗತಿಸಿದರು. ಎಚ್‌ಆರ್ ಶಶಿಧರ ಆಚಾರ್ಯ ವಂದಿಸಿದರು.

Share This Article

ಬೆಳಿಗ್ಗೆ ಎದ್ದ ತಕ್ಷಣ ಹೀಗೆ ಮಾಡಿ..ನಿಮ್ಮ ದೇಹದ ಕೊಬ್ಬು ತಕ್ಷಣ ಕಡಿಮೆಯಾಗುತ್ತದೆ! weight loss

weight loss: ಇತ್ತೀಚಿನ ದಿನಗಳಲ್ಲಿ, ಹೊಟ್ಟೆಯ ಸುತ್ತ ಇರುವ ಮೊಂಡುತನದ ಕೊಬ್ಬನ್ನು ಕಡಿಮೆ ಮಾಡುವುದು (ತೂಕ…

ಎಸಿ, ಫ್ಯಾನ್​ ಇದ್ದರೂ ಬೆವರುತ್ತಿದ್ದೀರಾ?; ತಂಪಿನ ಪ್ರದೇಶದಲ್ಲಿಯೂ ಇಷ್ಟೊಂದು ಹಿಟ್​ ಇರಲು ಕಾರಣವೇನು?: ಇಲ್ಲಿದೆ ಮಾಹಿತಿ | Sweating

Sweating: ಸಾಮಾನ್ಯವಾಗಿ ಬಹುತೇಕರು ಶಕೆಯಲ್ಲಿ ಬೆವರುವುದನ್ನು ಕಾಣುತ್ತೇವೆ. ಆದರೆ, ಇನ್ನು ಕೆಲ ಜನರು ತಾಪಮಾನ 35ಕ್ಕೂ…

ಕಾರಿನೊಳಗೆ ಮಕ್ಕಳನ್ನು ಆಡಲು ಬಿಡುತ್ತೀರಾ; ಇದು ಅವರ ಕೊನೆಯ ಆಟವಾಗಬಹುದು; ಪೋಷಕರು ಇದನ್ನು ತಿಳಿದಿರಲೇಬೇಕು| Car

Car| ಇತ್ತೀಚಿನ ದಿನಗಳಲ್ಲಿ ಪೋಷಕರ ಅಜಾಗರೂಕತೆಯಿಂದಾಗಿ ಕಾರಿನೊಳಗೆ ಆಟವಾಡುವಾಗ ಮಕ್ಕಳು ಮೃತಪಡುತ್ತಿರುವ ಪ್ರಕರಣಗಳು ಹೆಚ್ಚಾಗಿವೆ. ಪೋಷಕರು…