18,852 ಕುಟುಂಬಗಳಿಗೆ ಹಕ್ಕುಪತ್ರ: ಸಚಿವ ಕೆ.ಎಸ್.ಈಶ್ವರಪ್ಪ
ಶಿವಮೊಗ್ಗ: ಜಿಲ್ಲೆಯ ಮಹಾನಗರ ಪಾಲಿಕೆ, ನಗರಸಭೆ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯ 108 ಸರ್ಕಾರಿ ಘೋಷಿತ ಕೊಳಚೆ ಪ್ರದೇಶಗಳ 18,852 ಕುಟುಂಬಗಳಿಗೆ ಸ್ವಂತ ಸೂರಿನ ಮಾಲೀಕತ್ವ ಹೊಂದಲು ಅನುಕೂಲವಾಗುವಂತೆ ಹಕ್ಕುಪತ್ರ ನೀಡುವ ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು. ಈಗಾಗಲೇ ಸಂಪುಟ ಸಭೆಯಲ್ಲಿ ಚರ್ಚಿಸಿದ್ದು ಸೋಮವಾರ ಸರ್ಕಾರ ಆದೇಶ ಹೊರಡಿಸಿದೆ. ಮಹಾನಗರ ಪಾಲಿಕೆ ಮತ್ತು ಇತರ ಸರ್ಕಾರಿ ಇಲಾಖೆಗಳ ಜಮೀನುಗಳಲ್ಲಿರುವ ಈ ಕೊಳಚೆ ಪ್ರದೇಶಗಳ ಜಮೀನನ್ನು ಕೊಳಗೇರಿ ಅಭಿವೃದ್ಧಿ ಮಂಡಳಿಗೆ ಒಂದು ತಿಂಗಳೊಳಗೆ … Continue reading 18,852 ಕುಟುಂಬಗಳಿಗೆ ಹಕ್ಕುಪತ್ರ: ಸಚಿವ ಕೆ.ಎಸ್.ಈಶ್ವರಪ್ಪ
Copy and paste this URL into your WordPress site to embed
Copy and paste this code into your site to embed