ಪದ್ಮವಿಭೂಷಣ ಪ್ರಶಸ್ತಿ ಸ್ವೀಕರಿಸಿದ ಎಸ್​.ಎಂ.ಕೃಷ್ಣ; ದೆಹಲಿಯಲ್ಲಿ ರಾಷ್ಟ್ರಪತಿಯಿಂದ ಪ್ರದಾನ

ನವದೆಹಲಿ: ಮಾಜಿ ಮುಖ್ಯಮಂತ್ರಿ, ಮಾಜಿ ರಾಜ್ಯಪಾಲ ಎಸ್​.ಎಂ. ಕೃಷ್ಣ ಅವರಿಗೆ ಈ ಯುಗಾದಿ ಸ್ಮರಣೀಯವಾಗಿ ಉಳಿಯಲಿದೆ. ಏಕೆಂದರೆ ಇಂದೇ ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ಪ್ರದಾನವಾಗಿದೆ. ದೆಹಲಿಯಲ್ಲಿ ಇಂದು ಆಯ್ದ ಕೆಲವರಿಗೆ 2023ರ ಪದ್ಮಪ್ರಶಸ್ತಿಗಳ ಪ್ರದಾನ ನಡೆದಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪ್ರಶಸ್ತಿ ಪ್ರದಾನ ಮಾಡಿದರು. ವಿವಿಧ ಹಂತಗಳಲ್ಲಿ ಪ್ರದಾನವಾಗುವ ಈ ಪ್ರಶಸ್ತಿಯ ಮೊದಲ ಹಂತದ ಪ್ರದಾನ ಯುಗಾದಿ ದಿನವಾದ ಇಂದು ನಡೆದಿದೆ. ಇದನ್ನೂ ಓದಿ: ದೆಹಲಿಯಲ್ಲಿ ಭೂಕಂಪ!; ವರ್ಷಾರಂಭದಲ್ಲೇ ನಡುಗಿದ ಭೂಮಿ, ಆತಂಕದಲ್ಲಿ ರಾಜಧಾನಿಯ ಜನತೆ ಕನ್ನಡಿಗರಾದ … Continue reading ಪದ್ಮವಿಭೂಷಣ ಪ್ರಶಸ್ತಿ ಸ್ವೀಕರಿಸಿದ ಎಸ್​.ಎಂ.ಕೃಷ್ಣ; ದೆಹಲಿಯಲ್ಲಿ ರಾಷ್ಟ್ರಪತಿಯಿಂದ ಪ್ರದಾನ