ರಾಹುಲ್ ಗಾಂಧಿಗೆ ಧೈರ್ಯವಿದ್ದರೆ ಅಮೇಥಿಯಿಂದ ಸ್ಪರ್ಧಿಸಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಸವಾಲ್​

ಲಖೌನ: ಲೋಕಸಭಾ ಚುನಾವಣೆಗೆ ಕೆಲವೇ ವಾರಗಳು ಮಾತ್ರ ಬಾಕಿ ಉಳಿದಿದೆ. ದೇಶದಾದ್ಯಂತ ಎಲೆಕ್ಷನ್‌ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಉತ್ತರ ಪ್ರದೇಶದ ಅಮೇಥಿ ಲೋಕಸಭಾ ರಾಜಕೀಯ ಕ್ಷೇತ್ರ ಇದರಿಂದ ಹೊರತಾಗಿಲ್ಲ. ಇದನ್ನೂ ಓದಿ:ಮೋದಿ, ಅಮಿತ್​ ಶಾ ಜೊತೆ ತಡರಾತ್ರಿ ಮಾತುಕತೆ? ಆಜಾದ್ ಆರೋಪಕ್ಕೆ ಫಾರೂಕ್ ಅಬ್ದುಲ್ಲಾ ವಾಗ್ದಾಳಿ ಕೇಂದ್ರ ಸಚಿವೆ ಹಾಗೂ ಹಾಲಿ ಸಂಸದೆ ಸ್ಮೃತಿ ಇರಾನಿ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ತಮ್ಮ ಹಿಂದಿನ ಕ್ಷೇತ್ರ ಅಮೇಥಿಯಿಂದ ಸ್ಪರ್ಧಿಸುವಂತೆ ಸೋಮವಾರ ಸವಾಲು ಹಾಕಿದ್ದಾರೆ. … Continue reading ರಾಹುಲ್ ಗಾಂಧಿಗೆ ಧೈರ್ಯವಿದ್ದರೆ ಅಮೇಥಿಯಿಂದ ಸ್ಪರ್ಧಿಸಲಿ: ಕೇಂದ್ರ ಸಚಿವೆ ಸ್ಮೃತಿ ಇರಾನಿ ಸವಾಲ್​