ಸವಣೂರ: ಹಾವು ಕಚ್ಚಿ ರೈತನೊಬ್ಬ ಮೃತಪಟ್ಟ ಘಟನೆ ತಾಲೂಕಿನ ತವರಮಳ್ಳಿಹಳ್ಳಿಯಲ್ಲಿ ಗುರುವಾರ ನಡೆದಿದೆ.
ಶರಣಪ್ಪ ತಿಪ್ಪಣ್ಣ ಕಬ್ಬೂರ (24) ಮೃತ ರೈತ.
ಇವರು ಜಮೀನಿನಲ್ಲಿ ನೀರು ಹಾಯಿಸುವ ಸಮಯದಲ್ಲಿ ಹಾವು ಕಚ್ಚಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸವಣೂರ: ಹಾವು ಕಚ್ಚಿ ರೈತನೊಬ್ಬ ಮೃತಪಟ್ಟ ಘಟನೆ ತಾಲೂಕಿನ ತವರಮಳ್ಳಿಹಳ್ಳಿಯಲ್ಲಿ ಗುರುವಾರ ನಡೆದಿದೆ.
ಶರಣಪ್ಪ ತಿಪ್ಪಣ್ಣ ಕಬ್ಬೂರ (24) ಮೃತ ರೈತ.
ಇವರು ಜಮೀನಿನಲ್ಲಿ ನೀರು ಹಾಯಿಸುವ ಸಮಯದಲ್ಲಿ ಹಾವು ಕಚ್ಚಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
VRL MEDIA PRIVATE LIMITED
1ST FLOOR, GIRIRAJ ANNEXE, CTS NO: 167/2B, CIRCUIT HOUSE ROAD, HUBBALLI DHARWAD , KARNATAKA 580029
email: [email protected]
© Vijayavani