More

    ಹಾವು ಕಡಿದು ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತ ಸಾವು

    ಸವಣೂರ: ಹಾವು ಕಚ್ಚಿ ರೈತನೊಬ್ಬ ಮೃತಪಟ್ಟ ಘಟನೆ ತಾಲೂಕಿನ ತವರಮಳ್ಳಿಹಳ್ಳಿಯಲ್ಲಿ ಗುರುವಾರ ನಡೆದಿದೆ.
    ಶರಣಪ್ಪ ತಿಪ್ಪಣ್ಣ ಕಬ್ಬೂರ (24) ಮೃತ ರೈತ.
    ಇವರು ಜಮೀನಿನಲ್ಲಿ ನೀರು ಹಾಯಿಸುವ ಸಮಯದಲ್ಲಿ ಹಾವು ಕಚ್ಚಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಸವಣೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts