ವಿನಯ್​ಗೆ ಮನುಷ್ಯತ್ವ ಇಲ್ಲ ಅನ್ನೋದಾದ್ರೆ ಇವರು ಮಾಡಿದ್ದು ಸರಿನಾ? ಸಂಗೀತಾ ವಿರುದ್ಧವೂ ಆಕ್ರೋಶ!

ಬೆಂಗಳೂರು: ಭರಪೂರ ಮನರಂಜನೆಯ ಜೊತೆಗೆ ವಿವಾದಗಳನ್ನು ಹುಟ್ಟು ಹಾಕುವ ಬಿಗ್​ಬಾಸ್​, ಕಿರುತೆರೆ ಲೋಕದ ಜನಪ್ರಿಯ ಶೋಗಳಲ್ಲಿ ಒಂದೆಂದರೆ ತಪ್ಪಾಗಲಾರದು. ಪ್ರೀತಿ, ಸ್ನೇಹ ಸಂಬಂಧಗಳಿಗೆ ಈ ಶೋ ಬೆಸುಗೆಯಾಗುತ್ತದೆ. ಇಲ್ಲಿ ನಗು, ಕಣ್ಣೀರು, ಕೋಪ, ಮುನಿಸು ಮತ್ತು ಮನಸ್ತಾಪಗಳ ಮಿಶ್ರಣವು ಇದೆ. ಟಾಸ್ಕ್​ ನೀಡುವುದರ ಜೊತೆಗೆ ಜೀವನದ ಪಾಠವನ್ನು ಹೇಳಲಾಗುತ್ತದೆ. ಎಲ್ಲದಕ್ಕಿಂತ ಹೆಚ್ಚಾಗಿ ವಾರದ ಕೊನೆಯಲ್ಲಿ ಬಾದ್​ಷಾ ಕಿಚ್ಚ ಸುದೀಪರ ಪಂಚಾಯಿತಿಯಲ್ಲಿ ಸರಿ-ತಪ್ಪುಗಳ ತಿದ್ದುವಿಕೆ ಶೋಗೆ ಹೊಸ ಆಯಾಮವನ್ನು ತಂದುಕೊಡುತ್ತದೆ. ಈ ಎಲ್ಲ ಕಾರಣಗಳಿಂದ ಈ ಶೋ ವಿಶೇಷ … Continue reading ವಿನಯ್​ಗೆ ಮನುಷ್ಯತ್ವ ಇಲ್ಲ ಅನ್ನೋದಾದ್ರೆ ಇವರು ಮಾಡಿದ್ದು ಸರಿನಾ? ಸಂಗೀತಾ ವಿರುದ್ಧವೂ ಆಕ್ರೋಶ!