ಸಾಮಾಜಿಕ ಕಾರ್ಯ ಪಂಚವರ್ಣಕ್ಕೆ ಕೈಗನ್ನಡಿ

blank

ಕೋಟ: ನಿರಂತರವಾಗಿ ಸಮಾಜಮುಖಿ ಕಾರ್ಯಗಳು ಪಂಚವರ್ಣ ಸಂಸ್ಥೆಯ ಸಾಧನೆಗೆ ಕೈಗನ್ನಡಿ ಎಂದು ಸಾಲಿಗ್ರಾಮ ಶ್ರೀ ಗುರುನರಸಿಂಹ ದೇಗುಲ ಆಡಳಿತ ಟ್ರಸ್ಟಿ ಕೆ.ಅನಂತಪದ್ಮನಾಭ ಐತಾಳ್ ಹೇಳಿದರು.

ಕೋಟದ ಪಂಚವರ್ಣ ಯುವಕ ಮಂಡಲ, ಪಂಚವರ್ಣ ಮಹಿಳಾ ಮಂಡಲ ಆಶ್ರಯದಲ್ಲಿ ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ಅವರ ಜನ್ಮದಿನದ ಪ್ರಯುಕ್ತ ಉಡುಪಿಯ ಹೊಸಬದುಕು ಆಶ್ರಮಕ್ಕೆ ದಿನಸಿ ವಸ್ತುಗಳ ಹಸ್ತಾಂತರಿಸಿ ಮಾತನಾಡಿದರು.

ಹೊಸಬದುಕು ಆಶ್ರಮದ ಮುಖ್ಯಸ್ಥ ಹ.ರಾ.ವಿನಯಚಂದ್ರ ರಾಜೇಶ್ವರ ಸಾಸ್ತಾನ, ಲಲಿತಾ ಪೂಜಾರಿ, ಪ್ರಮುಖರಾದ ಸತೀಶ್ ಎಚ್.ಕುಂದರ್, ಅಜಿತ್ ದೇವಾಡಿಗ, ಮನೋಹರ್ ಪೂಜಾರಿ, ಶೇವಧಿ ಸುರೇಶ್ ಗಾಣಿಗ ಉಪಸ್ಥಿತರಿದ್ದರು. ಅಜಿತ್ ಆಚಾರ್ ವಂದಿಸಿದರು. ರವೀಂದ್ರ ಕೋಟ ಸಂಯೋಜಿಸಿದರು. ಸುಜಾತ ಬಾಯರಿ ನಿರೂಪಿಸಿದರು.

blank

ಪೆರ್ಡೂರು ದೇವಸ್ಥಾನ ವೆಬ್‌ಸೈಟ್ ಅನಾವರಣ

ಜನರಿಗೆ ಆರೋಗ್ಯ ಮಾಹಿತಿ

 

Share This Article

ಬೇಸಿಗೆಯಲ್ಲಿ ಕೋಳಿ ಅಥವಾ ಮೀನು?; ತಿನ್ನಲು ಯಾವ ಮಾಂಸ ಉತ್ತಮ? ಇಲ್ಲಿದೆ ಮಾಹಿತಿ.. | Meat

Meat : ಸಾಮಾನ್ಯವಾಗಿ ಬೇಸಿಗೆಯಲ್ಲಿ ಅಧಿಕ ಜನರು ತಂಪುಪಾನಿಯಗಳನ್ನು ಸೇವಿಸುತ್ತಾರೆ. ಈ ಸಮಯದಲ್ಲಿ ಹೆಚ್ಚಿನವರು ಹಗುರವಾದ(ಮೃದುವಾದ)…

ಹಗಲಿನಲ್ಲಿ ನಿದ್ದೆ ಮಾಡ್ತೀರಾ? Daytime Sleeping ಒಳ್ಳೆಯದೋ… ಕೆಟ್ಟದೋ..? sleeping

sleeping: ಸಾಮಾನ್ಯವಾಗಿ, ಅನೇಕ ಜನರು ಹಗಲಿನಲ್ಲಿ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಕೆಲವರಿಗೆ ಎಷ್ಟೇ ಪ್ರಯತ್ನಿಸಿದರೂ ಹಗಲಿನಲ್ಲಿ…

ಪ್ರತಿದಿನ ಬೆಳಗ್ಗೆ ಎಳನೀರು ಕುಡಿಯುತ್ತೀರಾ? ಹಾಗಿದ್ರೆ ಇದು ನಿಮಗೆ ಗೊತ್ತಿರಲಿ…coconut water

coconut water: ಬೇಸಿಗೆಯಲ್ಲಿ ದೇಹವನ್ನು ಹೈಡ್ರೀಕರಿಸಲು ನೀರಿನ ಜತೆ ನೈಸರ್ಗಿಕ ಆರೋಗ್ಯಕರ ಪಾನೀಯಗಳನ್ನು ಕುಡಿಯುವುದು ಒಳ್ಳೆಯದು.…