ಪೆಟ್ಟಾದರೂ ಛಲ ಕುಂದಿಲ್ಲ, ಕೊನೆಯ ಉಸಿರು ಇರುವವರೆಗೂ ಹೋರಾಡುವೆ: ವಿಜಯವಾಣಿ ಕ್ಲಬ್​ಹೌಸ್​​ನಲ್ಲಿ ವೀರಯೋಧ ಮಹೇಶ್

ಬೆಂಗಳೂರು: ಪೆಟ್ಟಾದರೂ ಛಲ ಕುಂದಿಲ್ಲ, ಕೊನೆಯ ಉಸಿರು ಇರುವವರೆಗೂ ದೇಶಕ್ಕಾಗಿ ಹೋರಾಡುತ್ತೇನೆ.. ಎಂಬುದಾಗಿ ವೀರಯೋಧ ನಾಯಕ್​ ಎಚ್.ಎನ್​. ಮಹೇಶ್​ ತಮ್ಮ ವೀರೋಚಿತ ಮಾತುಗಳನ್ನು ಇದೀಗ ವಿಜಯವಾಣಿ-ದಿಗ್ವಿಜಯ ನ್ಯೂಸ್​ ಕ್ಲಬ್​ಹೌಸ್​ ಸಂವಾದದಲ್ಲಿ ತಮ್ಮ ಅನಿಸಿಕೆ-ಅನುಭವ ಹಂಚಿಕೊಂಡರು. ಉಗ್ರರ ವಿರುದ್ಧದ ಮಿಲಿಟರಿ ಆಪರೇಷನ್​ ಒಂದರಲ್ಲಿ ನಾಲ್ವರು ಉಗ್ರರನ್ನು ಸದೆಬಡಿದು ಕಣ್ಣುಗಳಿಗೆ ಗಾಯವಾಗಿ ಪ್ರಾಣಾಪಾಯದಿಂದ ಪಾರಾಗಿ, ಶೌರ್ಯ ಪ್ರಶಸ್ತಿಯನ್ನೂ ಪಡೆದಿರುವ ನಾಯಕ್​ ಎಚ್​.ಎನ್​. ಮಹೇಶ್​ ಅವರು ತಮ್ಮ ಹೋರಾಟದ ರೋಚಕ ಅನುಭವಗಳನ್ನು ಸ್ವಾತಂತ್ರ್ಯೋತ್ಸವ ಮುನ್ನಾ ದಿನವಾದ ಇಂದು ವಿಜಯವಾಣಿ ಕ್ಲಬ್​ನಲ್ಲಿ ಹಂಚಿಕೊಳ್ಳುತ್ತಿದ್ದಾರೆ. … Continue reading ಪೆಟ್ಟಾದರೂ ಛಲ ಕುಂದಿಲ್ಲ, ಕೊನೆಯ ಉಸಿರು ಇರುವವರೆಗೂ ಹೋರಾಡುವೆ: ವಿಜಯವಾಣಿ ಕ್ಲಬ್​ಹೌಸ್​​ನಲ್ಲಿ ವೀರಯೋಧ ಮಹೇಶ್