More

    ಏಕಾಏಕಿ ಬಂದು ಪತ್ನಿ ಮೃತಪಟ್ಟಿದ್ದಾಳೆ ಎಂದ ಪತಿ; ಸಾವಿನ ಸುತ್ತ ಹಲವು ಅನುಮಾನ

    ಬೆಂಗಳೂರು: ನೆಲಮಂಗಲದ ಅರಿಶಿನಕುಂಟೆಯಲ್ಲಿ 23ವರ್ಷದ ಗೃಹಿಣಿಯೋರ್ವರು ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾರೆ.

    ಮಧುಗಿರಿ ಮೂಲದ ರಮ್ಯಾ ಮೃತೆ. ಎರಡು ವರ್ಷಗಳ ಹಿಂದೆ ಮಂಡ್ಯ ಮೂಲದ ಬೋರ ಶೆಟ್ಟಿ ಎಂಬುವರನ್ನು ಪ್ರೀತಿಸಿ ಮದುವೆಯಾಗಿದ್ದಳು.ಇವರಿಬ್ಬರೂ ನೆಲಮಂಗಲದ ಅರಿಶಿನಕುಂಟೆಯಲ್ಲಿ ವಾಸವಾಗಿದ್ದರು.

    ಇದನ್ನೂ ಓದಿ: ‘ತಬ್ಲಿಘಿಗಳು ರಾಜ್ಯ ಪ್ರವೇಶಿಸುತ್ತಿದ್ದಂತೆ ಸೋಂಕು ಕಾಡ್ಗಿಚ್ಚಿನಂತೆ ಹಬ್ಬಿತು…’ :ಸಿಎಂ ರೂಪಾನಿ

    ಇಂದು ಬೆಳಗ್ಗೆ ಪತ್ನಿ ಮೃತಪಟ್ಟಿದ್ದಾಳೆ ಎಂದು ಆಕೆಯ ಪತಿ ತಿಳಿಸಿದ್ದಾನೆ. ಆದರೆ ರಮ್ಯಾ ಪಾಲಕರು ಸಾವಿನ ಬಗ್ಗೆ ತೀವ್ರ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ನೆಲಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೋರಶೆಟ್ಟಿಯನ್ನು ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.(ದಿಗ್ವಿಜಯ ನ್ಯೂಸ್​)

    ಇದನ್ನೂ ಓದಿ: ‘ಕರೊನಾ ಬಗ್ಗೆ ತಿಳಿವಳಿಕೆ ಹೇಳಿದ್ದಕ್ಕೆ ಹೊಡೆದರು, ನಿಂದಿಸಿದರು’: ಆಶಾ ಕಾರ್ಯಕರ್ತೆಯ ಅಳಲು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts