ಸಾಹಸಸಿಂಹ ವಿಷ್ಣು ಪ್ರತಿಮೆಯನ್ನು ಧ್ವಂಸ ಮಾಡಿದ ಕಿಡಿಗೇಡಿಗಳು: ಮಾಗಡಿ ರಸ್ತೆಯಲ್ಲಿ ಕೃತ್ಯ

ಬೆಂಗಳೂರು: ಇತ್ತೀಚೆಗಷ್ಟೇ ತೆಲಗು ಚಿತ್ರರಂಗದ ಹಿರಿಯ ನಟ ವಿಜಯ್​ ರಂಗರಾಜು, ಸಾಹಸಿಂಹ ವಿಷ್ಣುವರ್ಧನ್​ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿ ಕನ್ನಡಿಗರು ಹಾಗೂ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿ ಕ್ಷಮೆಯಾಚಿಸಿದರು. ವಿಷ್ಣುಗೆ ತೆಲುಗು ನಟ ಮಾಡಿದ ಅಪಮಾನ ಮಾಸುವ ಮುನ್ನವೇ ಬೆಂಗಳೂರಿನಲ್ಲಿ ವಿಷ್ಣು ಅಭಿಮಾನಿಗಳ ಮನ ನೋಯಿಸುವ ಮತ್ತೊಂದು ಘಟನೆ ನಡೆದಿದೆ. ಇದನ್ನೂ ಓದಿ: 2021ಕ್ಕೆ ಕೆಲ ಫೋನ್​ನಲ್ಲಿ ವಾಟ್ಸ್​ಆ್ಯಪ್​ ಇರಲ್ಲ! ಮಾಗಡಿರಸ್ತೆಯ ಟೋಲ್​ಗೇಟ್ ಬಳಿಯಿರುವ ಡಾ. ವಿಷ್ಣುವರ್ದನ್ ಪ್ರತಿಮೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿ ವಿಕೃತಿ ಮೆರೆದಿದ್ದಾರೆ. ಎರಡನೇ ಭಾರೀ ಇಂಥ … Continue reading ಸಾಹಸಸಿಂಹ ವಿಷ್ಣು ಪ್ರತಿಮೆಯನ್ನು ಧ್ವಂಸ ಮಾಡಿದ ಕಿಡಿಗೇಡಿಗಳು: ಮಾಗಡಿ ರಸ್ತೆಯಲ್ಲಿ ಕೃತ್ಯ