ತಾಯಿಯ ಅಂತ್ಯಕ್ರಿಯೆ ಮುಗಿಸಿ ಮನೆಗೆ ಬಂದ ಮಗ ಹೃದಯಾಘಾತಕ್ಕೀಡಾಗಿ ಸಾವು!

ಶಿವಮೊಗ್ಗ: ಅತ್ಯಾಪ್ತರ ಅಗಲಿಕೆಯನ್ನು ಸಹಿಸಲಾಗದೆ ಇನ್ನೊಬ್ಬರೂ ಸಾವಿಗೀಡಾದ ಪ್ರಕರಣಗಳು ಹಲವು ಸಂಭವಿಸಿವೆ. ಅಂಥ ದುರಂತ ಸಾವುಗಳ ಪಟ್ಟಿಗೆ ಇನ್ನೊಂದು ಪ್ರಕರಣ ಸೇರಿದೆ. ತಾಯಿಯ ಅಂತ್ಯಕ್ರಿಯೆ ಮುಗಿಸಿ ಮನೆಗೆ ಬಂದ ಕೆಲವೇ ನಿಮಿಷಗಳಲ್ಲಿ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದಾನೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸುಳಗೋಡು ಗ್ರಾಮ ಪಂಚಾಯತಿ ವ್ಯಾಪ್ತಿಯ ಹಲ್ಲುಸಾಲೆ ಎಂಬಲ್ಲಿ ಈ ಪ್ರಕರಣ ನಡೆದಿದೆ. ಹಲ್ಲುಸಾಲೆ ಗ್ರಾಮದ ಕೃಷಿಕ ತಿಮ್ಮಪ್ಪಗೌಡ (58) ಹಾಗೂ ಆತನ ತಾಯಿ ಚಿನ್ನಮ್ಮ (78) ಸಾವಿಗೀಡಾದವರು. ಚಿನ್ನಮ್ಮ ಶನಿವಾರ ಮೃತಪಟ್ಟಿದ್ದು, ತಿಮ್ಮಪ್ಪ ಅವರ ಅಂತ್ಯಕ್ರಿಯೆ … Continue reading ತಾಯಿಯ ಅಂತ್ಯಕ್ರಿಯೆ ಮುಗಿಸಿ ಮನೆಗೆ ಬಂದ ಮಗ ಹೃದಯಾಘಾತಕ್ಕೀಡಾಗಿ ಸಾವು!