ಮಗನೇ.. ನನ್ನನ್ನು ಕೊಂದುಬಿಡು ಎಂದು ಅಂಗಲಾಚಿದ್ದ ತಾಯಿಯನ್ನು ದೇವರು ಕಾಪಾಡಲಿಲ್ಲ
ಚೆನ್ನೈ: ವಯಸ್ಸಾದ ತಾಯಿಯನ್ನು ವಯೋಸಹಜ ಕಾಯಿಲೆ ಹಾಗೂ ಅಸಹನೀಯ ನೋವಿನಿಂದ ಶಾಶ್ವತವಾಗಿ ಮುಕ್ತಗೊಳಿಸಲು ಆಕೆಯ ಮಗನೇ ಚಾಕುವಿನಿಂತ ಕತ್ತು ಸೀಳಿ ಅಮಾನವೀಯವಾಗಿ ಹತ್ಯೆ ಗೈದಿದ್ದಾನೆ. 36 ವರ್ಷದ ಆನಂದನ್ ಕೊಲೆಗೈದ ಆರೋಪಿ. ಗೋವಿಂದಮ್ಮಾಳ್ (66) ಕೊಲೆಗೀಡಾದ ದುರ್ದೈವಿ ತಾಯಿ. ಈ ಘಟನೆ ತಮಿಳುನಾಡಿನ ಕಾಂಚಿಪುರಂ ಜಿಲ್ಲೆಯ ಶ್ರೀಪೆರುಪುದೂರ್ ಪಟ್ಟಣದಲ್ಲಿ ಸೋಮವಾರ ನಡೆದಿದೆ. ಗೋವಿಂದಮ್ಮಾಳ್ ತನ್ನ ಪತಿ ಮತ್ತು ಮಗನೊಂದಿಗೆ ವಾಸಿಸುತ್ತಿದ್ದು, ಕುಟುಂಬದವರು ಮರಿಯಮ್ಮನ್ ಕೋಲಿ ಗಲ್ಲಿಯಲ್ಲಿ ದಿನಗೂಲಿ ಕೆಲಸ ಮಾಡುತ್ತಿದ್ದಾರೆ. ಇದನ್ನೂ ಓದಿ: ಧೂಮಪಾನಿಗಳೇ ಹುಷಾರ್: ಧೂಮಪಾನದಿಂದ … Continue reading ಮಗನೇ.. ನನ್ನನ್ನು ಕೊಂದುಬಿಡು ಎಂದು ಅಂಗಲಾಚಿದ್ದ ತಾಯಿಯನ್ನು ದೇವರು ಕಾಪಾಡಲಿಲ್ಲ
Copy and paste this URL into your WordPress site to embed
Copy and paste this code into your site to embed