ಕರ್ನಾಟಕ ಸಿಎಂ ರೇಸ್ನಲ್ಲಿ ಮಗನ ಹೆಸರು; ತಂದೆಗೆ ಅದಾಗಲೇ ಖುಷಿ!
ಧಾರವಾಡ: ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಒಂದು ದಿನ ಕಳೆದರೂ ಮುಂದಿನ ಮುಖ್ಯಮಂತ್ರಿ ಯಾರು ಎಂಬ ವಿಷಯ ಇನ್ನೂ ಗುಟ್ಟಾಗಿಯೇ ಉಳಿದಿದೆ. ಈ ಮಧ್ಯೆ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಕುರಿತಂತೆ ಮಾಧ್ಯಮಗಳಲ್ಲಿ ಕೆಲವರ ಹೆಸರು ಕೇಳಿ ಬರುತ್ತಿದ್ದು, ಆಡಳಿತ ಚುಕ್ಕಾಣಿ ಯಾರು ಹಿಡಿಯಲಿದ್ದಾರೆ ಎಂಬ ಕುರಿತು ಕುತೂಹಲ ಕೆರಳಿದೆ. ಸಿಎಂ ರೇಸ್ನಲ್ಲಿರುವವರ ಪೈಕಿ ಶಾಸಕ ಅರವಿಂದ ಬೆಲ್ಲದ ಅವರ ಹೆಸರು ಕೂಡ ಮಾಧ್ಯಮಗಳಲ್ಲಿ ಕೇಳಿಬಂದಿದ್ದನ್ನು ನೋಡಿ ಅವರ ತಂದೆ ಮಾಜಿ ಶಾಸಕ ಚಂದ್ರಕಾಂತ … Continue reading ಕರ್ನಾಟಕ ಸಿಎಂ ರೇಸ್ನಲ್ಲಿ ಮಗನ ಹೆಸರು; ತಂದೆಗೆ ಅದಾಗಲೇ ಖುಷಿ!
Copy and paste this URL into your WordPress site to embed
Copy and paste this code into your site to embed